ಕಲಬುರಗಿ: ಆಳಂದ ತಾಲೂಕಿನ ಸುಂಟನೂರ ಗ್ರಾಮದ ಕಲಾವಿದ ,ಸಾಹಿತ್ಯ, ಧಾರವಾಹಿ ಕಲಾವಿದ ಕೀರ್ತನ, ಪುರಾಣ, ಪ್ರವಚನ ಪ್ರವಚನಕಾರರಾದ ರಂಗಗಳಲ್ಲಿ ಗಣನೀಯವಾದ ಸೇವೆಯನ್ನು ಸಲ್ಲಿಸುತ್ತಿರುವ ಸುಂಟನೂರಿನ ಬಂಡಯ್ಯ ಎಸ್ ಹಿರೇಮಠ ಅವರಿಗೆ ಡಾ, ವಿಷ್ಣು ಸೇನಾ ಸಮಿತಿ ಆಳಂದ ತಾಲೂಕು ಘಟಕ ವತಿಯಿಂದ 2024ನೇ ಸಾಲಿನ ” ಡಾ, ವಿಷ್ಣುವರ್ಧನ ಸೇವಾ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಂಟನೂರ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಡಾ. ವಿಷ್ಣುವರ್ಧನ ಅವರ ಜಯಂತೋತ್ಸವ ಹಾಗೂ ವಿಷ್ಣು ಉತ್ಸವ ಕಾರ್ಯಕ್ರಮದ ಮುಖ್ಯ ಗುರುಗಳಾದ ಸ್ಮಿತಾ ಜೈನ್, ಕೃಷಿ ಮಹಾವಿದ್ಯಾಲಯದ ಡಿನರಾದ ಮಹಾಲಿಂಗಪ್ಪ ಧನೋಜಿ, ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಪ್ರವೀಣ್ ಕುಮಾರ್ ಉಡುಗಿ, ವಿಷ್ಣು ಸೇನೆಯ ಅಧ್ಯಕ್ಷರಾದ ಮಹೇಶ್ ವಿಶ್ವಕರ್ಮ, ಸಂತೋಷ್ ಶಕಾಪುರೆ, ಗ್ರಾಮದ ವಿಷ್ಣುವರ್ಧನ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಶಾಲೆಯ ಗುರುಗಳು ಶಾಲಾಮಕ್ಕಳು ಗ್ರಾಮಸ್ಥರು ಭಾಗವಹಿಸಿದ್ದರು ಆಳಂದ ತಾಲೂಕಿನ ಅಧ್ಯಕ್ಷರಾದ ನಾಗರಾಜ ಶೀಲವಂತ ನಿರೂಪಿಸಿದರು.
ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…
ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…
ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…
ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು…
ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…
ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…