ಮಹಿಳೆಯರಿಗೆ ಆರೋಗ್ಯವೆ ಭಾಗ್ಯ : ಡಾ. ಸುರೇಶ ಜಂಗೆ

ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಗಂಗಾ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಪ್ರೇರಣಾ ಅಭಿವೃದ್ಧಿ ಸೇವಾ ಸಂಸ್ಥೆ ಹಮ್ಮಿಕೊಂಡಿರುವ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ “ಮಹಿಳೆಯರ ಆರೋಗ್ಯ ಮತ್ತು ಜೀವನ ಶೈಲಿ” ಕುರಿತು
ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಮಹಿಳೆಯರ ಆರೋಗ್ಯವು ಜನಸಂಖ್ಯೆಯ ಆರೋಗ್ಯಕ್ಕೆ ಒಂದು ಉದಾಹರಣೆಯಾಗಿದೆ, ಅಲ್ಲಿ ಆರೋಗ್ಯವನ್ನು ವಿಶ್ವ ಆರೋಗ್ಯ ಸಂಸ್ಥೆ “ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸ್ಥಿತಿ ಮತ್ತು ಕೇವಲ ರೋಗ ಅಥವಾ ದುರ್ಬಲತೆಯ ಅನುಪಸ್ಥಿತಿಯಲ್ಲ” ಎಂದು ವ್ಯಾಖ್ಯಾನಿಸುತ್ತದೆ. ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಈ ವ್ಯತ್ಯಾಸಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ, ಅಲ್ಲಿ ಮಹಿಳೆಯರು, ಅವರ ಆರೋಗ್ಯವು ಅವರ ಅಪಾಯಗಳು ಮತ್ತು ಅನುಭವಗಳನ್ನು ಒಳಗೊಂಡಿರುತ್ತದೆ, ಅವರು ಮತ್ತಷ್ಟು ಅನನುಕೂಲತೆಯನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು.

ನಮ್ಮ ವಿಶ್ವವಿದ್ಯಾಲಯದಲ್ಲಿ ಸುಂದರವಾದ ಪರಿಸರ ಸ್ನೇಹಿ ವಾತಾವರಣ ಇದೆ ಇಲ್ಲಿ ವಿದ್ಯಾರ್ಥಿನಿಯರು ಬೆಳಿಗ್ಗೆ ವಾಯು ವಿಹಾರ ಮಾಡುವುದು ಯೋಗ, ಧ್ಯಾನ, ಮಾಡುವುದರಿಂದ ನಿಮ್ಮ ಮಾನಸಿಕ ಸ್ಥಿತಿಗತಿಗಳು ನಿಮ್ಮ ಹತೋಟಿಯಲ್ಲಿ ಇಟ್ಟು ಕೊಳ್ಳಲು ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಸತಿ ನಿಲಯದ ಪರಿಪಾಲಕರಾದ ಪ್ರೊ, ಪ್ರತೀಮಾ ಮಠದ, ಪ್ರೊ, ಲಲಿತಾ ಜುನ್ನ, ಡಾ. ಮಮತಾ ಮೇಸ್ತ್ರಿ, ಡಾ. ಆರ್. ಎಂ. ವಾಣಿ ಮತ್ತು ವಸತಿ ನಿಲಯದ ವಿದ್ಯಾರ್ಥಿನಿಯರು ಹಾಜರಿದ್ದರು.

emedialine

Recent Posts

ಬಡ್ಡಿ ರಹಿತ ವ್ಯವಹಾರವು ಎಲ್ಲರಿಗೂ ಸಹಾಯವಾಗಲಿ: ಮೊಹ್ಮದ್ ಯುಸೂಫ್ ಕುನ್ನಿ

ಬೀದರ್: ಕಾರುಣ್ಯ ಸೌಹಾರ್ದ ಸಹಾಕರಿ ಸಂಘದಿಂದ ಕೇವಲ ಮುಸ್ಲಿಂ ಸಮುದಾಯಕಕ್ಕೆ ಅಲ್ಲ ಎಲ್ಲ ವರ್ಗಗಕ್ಕೂ ಬಡ್ಡಿ ರಹಿತ ವ್ಯವಹಾರ ಎಲ್ಲರಿಗೂ…

1 hour ago

ಮುನಿರತ್ನರ ಶಾಸಕ ಸ್ಥಾನ ರದ್ದಪಡಿಸಲು ಸಿಪಿಐಎಂ ಕೆ. ನೀಲಾ ಆಗ್ರಹ

ಕಲಬುರಗಿ: ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ್ದಾಗಿರುವಾಗಲೆ, ಹನಿಟ್ರ್ಯಾಪ್ ಜೀವ ವಿರೋಧಿ ಏಡ್ಸ್ ರೋಗಹರಡುವ ದುಷ್ಖೃತ್ಯದ ಆರೋಪದಲ್ಲಿ ಜೈಲು…

3 hours ago

ಗುರುಗಳಾದವರು ಸಮಾಜಕ್ಕೆ ಭಾರವಾಗದೆ ಬೆಳಕಾಗಬೇಕು: ನಿಡುಮಾಮಿಡಿ ಶ್ರೀ

ಕಲಬುರಗಿ: ಬಸವಾದಿ ಶರಣರ ಪರಂಪರೆ, ಬಸವತತ್ವ ಪರಿಪಾಲನೆಯಲ್ಲಿ ಸುಲಫಲ ಮಠದ ಕೊಡುಗೆ ಅನನ್ಯವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ…

4 hours ago

ಕನ್ನಡ ಜನಾಂದೋಲನದ ಭಾಷೆಯಾಗಿ ಬೆಳೆಯಬೇಕು: ಡಾ. ಪುರುಷೋತ್ತಮ ಬಿಳಿಮಲೆ

ಕಲಬುರಗಿ: ಸಾಮರಸ್ಯವೆಂದರೆ ಕೇವಲ ಹಿಂದು ಮುಸ್ಲಿಂ ಅಷ್ಟೇ ಅಲ್ಲ. ಅಲ್ಲಿ ಕೆಳ,‌ಮಧ್ಯಮ, ಮೇಲ್ವರ್ಗ ಇರುವಂತೆ ವಿವಿಧ ಸಂಸ್ಕೃತಿಗಳು ಕೂಡ ಅಡಕವಾಗಿರುತ್ತವೆ.…

4 hours ago

`ಕಾವ್ಯ ಸಂಸ್ಕøತಿ ಯಾನ’ ಅಧ್ಯಕ್ಷರಾಗಿ ಕವಿ ಅಂಬಲಗೆ ಆಯ್ಕೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ `ಕಾವ್ಯ ಸಂಸ್ಕೃತಿ ಯಾನ'ದ  ಸರ್ವಾಧ್ಯಕ್ಷರಾಗಿ ಹಿರಿಯ ಕವಿ ಡಾ.ಕಾಶೀನಾಥ ಅಂಬಲಗಿ ಅವರು ಆಯ್ಕೆಯಾಗಿದ್ದಾರೆ ಎಂದು ಆಯೋಜಕರಾದ…

7 hours ago

ದೇಶವನ್ನು ಮುಂಚೂಣಿಯಲ್ಲಿ ತರಲು ಪ್ರತಿಯೊಬ್ಬ ನಾಗರಿಕರ ಸಹಕಾರ ಅತ್ಯಗತ್ಯ: ರಾಜ್ಯಪಾಲರು

ಮುಂಬೈ; ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420