ದೇಶದ ಹಲವೆಡೆ ಜೈಷ್ ಉಗ್ರ ಸಂಘಟನೆಯಿಂದ ದಾಳಿ ಬೆದರಿಕೆ

0
40

ನವದೆಹಲಿ: ಉಗ್ರ ಸಂಘಟನೆಯಿಂದ ದೇಶದ ಅನೇಕ ಮುಖ್ಯಮಂತ್ರಿಗಳಿಗೆ ಪಾಕಿಸ್ತಾನ ಮೂಲದ ಜೈಷ್​-ಇ-ಮೊಹ್ಮದ್​ ಉಗ್ರ ಸಂಘಟನೆ ಜೀವ ಬೆದರಿಕೆವೊಡ್ಡಿದೆದಾಗಿ, ಉತ್ತರ ಪ್ರದೇಶ ಪೊಲೀಸರು ಖಚಿತಪಡಿಸಿದ್ದಾರೆ.

ಉಗ್ರ ಸಂಘಟನೆ ಇದನ್ನು ಬರೆದಿದ್ದು, ಕಲವು ಮುಖ್ಯಮಂತ್ರಿಗಳಿಗೆ ಜೀವ ಬೆದರಿಕೆವೊಡ್ಡಲಾಗಿದ ಬಗ್ಗೆ ಕೆಲ ಪತ್ರಗಳು ಉತ್ತರ ಪ್ರದೇಶ ಪೊಲೀಸರಿಗೆ ಲಭ್ಯವಾಗಿದೆಯೋಗಿ ಆದಿತ್ಯನಾಥ್​, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಆರ್​ಎಸ್​ಎಸ್​ ಮುಖ್ಯಮಸ್ಥ ಮೋಹನ್​ ಭಾಗ್ವತ್​ ಅವರಿಗೆ ಜೀವ ಬೆದರಿಕೆವೊಡ್ಡಲಾಗಿದೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಇನ್ನು ದೇಶದ ಅನೇಕ ಕಡೆಗಳಲ್ಲಿ ದಾಳಿ ನಡೆಸುವ ಎಚ್ಚರಿಕೆಯನ್ನು ಪತ್ರದಲ್ಲಿ ನೀಡಲಾಗಿದೆ. ಉತ್ತರ ಪ್ರದೇಶದ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಕೆಲ ರೈಲ್ವೆ ನಿಲ್ದಾಣದಲ್ಲಿ ನಾವು ಬಾಂಬ್​ ಸ್ಫೋಟ ಮಾಡುತ್ತೇವೆ, ಎಂದು ಎಚ್ಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಾದ್ಯಂತ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here