ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು ಸನ್ಮಾನಿಸಿದರು.
ರೇವಗ್ಗಿ ರಟಕಲ್ ಶ್ರೀ ರೇವಣಸಿದ್ದೇಶ್ವರ ನಾಟ್ಯ ಸಂಘದ ಮಾಲೀಕ ಮತ್ತು ಕಲಾವಿದರಿಂದ ಈ ಸಂಭದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಶ್ರೀ ಶರಣಬಸವೇಶ್ವರ ಸಂಸ್ಥಾನದ ಕಾರ್ಯಾದರ್ಶಿಗಳಾದ ಶ್ರೀ ಬಸವರಾಜ್ ದೇಶಮುಖ, ಶೇಕ್ ಮಾಸ್ಟರ್, ರಮೇಶ್, ಬಂದು ಮಲಕ್, ಶ್ರೀಧರ್ ಹೆಗಡೆ, ಇತರರು ಇದ್ದರು.