ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು ಸನ್ಮಾನಿಸಿದರು.
ರೇವಗ್ಗಿ ರಟಕಲ್ ಶ್ರೀ ರೇವಣಸಿದ್ದೇಶ್ವರ ನಾಟ್ಯ ಸಂಘದ ಮಾಲೀಕ ಮತ್ತು ಕಲಾವಿದರಿಂದ ಈ ಸಂಭದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಶ್ರೀ ಶರಣಬಸವೇಶ್ವರ ಸಂಸ್ಥಾನದ ಕಾರ್ಯಾದರ್ಶಿಗಳಾದ ಶ್ರೀ ಬಸವರಾಜ್ ದೇಶಮುಖ, ಶೇಕ್ ಮಾಸ್ಟರ್, ರಮೇಶ್, ಬಂದು ಮಲಕ್, ಶ್ರೀಧರ್ ಹೆಗಡೆ, ಇತರರು ಇದ್ದರು.
ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…
ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…
ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…
ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…
ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…
ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿಯ ಮುಂದೆ ಗುರುವಾರ ಕಪ್ಪುಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ…