ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ ಪ್ರಮಾಣ ಪತ್ರಗಳು ನಿಡುವಂತೆ ಮತ್ತು ಸರಳವಾಗಿ ತಳವಾರ ಪರಿಶಿಷ್ಟ್ ಪಂಗಡ ಪ್ರಮಾಣ ಪತ್ರಗಳು ವಿತರಿಸಲು ಆದೇಶ ನೀಡುವಂತೆ ಇನ್ನಿತರೆ ಸಮಸ್ಯೆಗಳು ಬಗೆ ಹರಿಸಲು ಒತ್ತಾಯಿಸಿ ಕಲಬುರಗಿ ಉಸ್ತುವಾರಿಸಚಿವ ಪ್ರಿಯಾಂಕ ಖರ್ಗೆ ಮನವಿ ಪತ್ರ ಸಲ್ಲಿಸಲಾಯಿತು.
ತಲವಾರ್ ಜಿಲ್ಲಾ ಅಧ್ಯಕ್ಷ ಚಂದ್ರಕಾಂತ್ ಡಿ, ಸಂತೋಷ್ ತಲವಾರ್, ಶಿವಕುಮಾರ ಫಿರೋಜಾಬಾದ್,
ಪ್ರಥ್ವಿರಾಜ್ ಸೇಡಂ, ಗುರುನಾಥ ಹವನೂರ್, ಅವನ್ನ ಹವನೂರ್, ಚಂದ್ರಶೇಕರ್ ಜಮಾದಾರ, ತಲವಾರ್ ಮಹಾ ಸಭಾ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು ಇದ್ದರು.
ಸುರಪುರ: ರಾಜ್ಯದಲ್ಲಿಯೇ ಅತ್ಯುತ್ತಮವಾದ ಕನ್ನಡ ಸಾಹಿತ್ಯ ಸಂಘ ಎಂದು ಸರಕಾರ ಗುರುತಿಸಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ,ಇದಕ್ಕೆ ಅನೇಕ…
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ…
ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ…
ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…