ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಶೀಲ್ ಜಿ. ನಮೋಶಿ, ತಿಪ್ಪಣ್ಣಪ್ಪ ಕನಕೂರ, ಸಪರ ಡಿಸಿ, ರಾಯಪ್ಪ ಹುಣಸಗಿ, ಸಿ.ಇ.ಓ ಭಂವಸಿಂಗ್ ಮೀನಾ, ಸಂಜಯ ಬಾಣದ್, ರೇಣುಕಾ ಬಿರಾದಾರ, ಪ್ರವೀಣ ಪುಣೆ ಸೇರಿದಂತೆ ಇನ್ನಿತರರಿದರು.
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…