ಕಲಬುರಗಿ: ಕೆಕೆಸಿಸಿಐ ಸಭಾಗಂಣದಲ್ಲಿ ರೋಟರಿ ಕ್ಲಬ್ ಆಫ್ ಗುಲಬರ್ಗಾ ಸಖಿ ಹಾಗೂ ಕೆಕೆಸಿಸಿಐ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಹೃದಯ ದಿನಾಚಾರಣೆ ಆಚರಿಸಲಾಯಿತು.
ಡಾ. ಗೌತಮ್ ಯಳಸಂಗಿಕರ್ ಮಾತನಾಡಿ ಒಬ್ಬರಿಗೆ ಹೃದಯಾಘಾತ ಏಕೆ ಬರುತ್ತದೆ, ಆರೋಗ್ಯವಾಗಿರಲು ನಾವು ಯಾವ ಮುನ್ನೆಚ್ಚರಿಕೆ ವಹಿಸಬೇಕು, ಹೃದಯ ಸಮಸ್ಯೆ ಬಂದರೆ ಏನು ಮಾಡಬೇಕು ಇತ್ಯಾದಿ ವಿವರಗಳನ್ನು ತಿಳಿಸಿದರು. ನಂತರ ಸುಮಾರು 100 ಜನರಿಗೆ ಉತ್ತಮ ಶೈಕ್ಷಣಿಕ ಉಪನ್ಯಾಸವನ್ನು ನೀಡಿದರು.
ಈ ಸಂದರ್ಭದಲ್ಲಿ ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ, ರೋಟರಿ ಸಖಿ ಕ್ಲಬ್ ಅಧ್ಯಕ್ಷೆ ರೋಹಿಣಿ ಯಳಸಂಗಿಕರ್, ಕೆಕೆಸಿಸಿಐ ಕಾರ್ಯದರ್ಶಿ ಮಂಜುನಾಥ ಜೇವರ್ಗಿ, ಕೆಕೆಸಿಸಿಐ ಮಾಜಿ ಅಧ್ಯಕ್ಷ ಪ್ರಶಾಂತ್ ಮಾನಕರ್, ಆರೋಗ್ಯ ಉಪ ಸಮಿತಿ ಅಧ್ಯಕ್ಷ ಸಯ್ಯದ್ ಮೊಜಾಮ್ ಅಲಿ, ರೋಟರಿ ಕ್ಲಬ್ ಆಫ್ ಗುಲಬರ್ಗಾ ಸಖಿ ಕಾರ್ಯದರ್ಶಿ ಲತಾ ದೇಶಪಾಂಡೆ, ಎಂಒಸಿ ಆರ್ಟಿಎನ್ ಶ್ವೇತಾ ಮಾನಕರ್, ಮೋಹಿನಿ ಜಿಡಗೇಕರ್, ರೇಣುಕಾ ರಾಠೋಡ, ಇಂದಿರಾ ರಾಠೋಡ, ಪದ್ಮಾ ಶ್ರೀನಿವಾಸ್ ಉಪಸ್ಥಿತರಿದ್ದರು.
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…
ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ…
ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…