ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರಿಗೆ  ಮಾದಿಗ ಸಮಾಜದ ವತಿಯಿಂದ ಸನ್ಮಾನ

0
102

ಕಲಬುರಗಿ: ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರಿಗೆ  ಜಿಲ್ಲಾ ಮಾದಿಗ ಸಮಾಜದ ಹೋರಾಟಗಾರರ ವತಿಯಿಂದ ಸನ್ಮಾನಿಸಲಾಯಿತು.

ಮುಖಂಡರಾದ ರಮೇಶ ಹೆಚ್.ವಾಡೇಕರ್, ಬಂಡೇಶ ತಾರಫೈಲ್, ರಾಜು ಎಸ್.ಕಟ್ಟಿಮನಿ, ಸಚಿನ್ ಆರ್ ಕಟ್ಟಿಮನಿ, ಚಂದಪ್ಪ ಕಟ್ಟಿಮನಿ, ಶಿವರಾಜಕುಮಾರ ಕಟ್ಟಿಮನಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here