ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಮಕ್ಕಳ ಸ್ಪರ್ಧೆಯಲ್ಲಿ ಜಿಲ್ಲೆಯ ಜುಡೋಪಟುಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎರಡು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ತರಬೇತಿ ಪಡೆಯುತ್ತಿರುವ ಹಲವಾರು ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಭಾಗವಹಿಸಿ ಹಲವು ಪದಗಳು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಥಮ ಸ್ಥಾನ ಯಲ್ಲಾಲಿಂಗ, ಪ್ರಥಮ ಸ್ಥಾನ ಷಡಕ್ಷರಿ, ದ್ವಿತೀಯ ಸ್ಥಾನ ಅಭಿಷೇಕ್, ದ್ವಿತೀಯ ಸ್ಥಾನ ಪ್ರಜ್ವಲ್, ದ್ವಿತೀಯ ಸ್ಥಾನ ಸಾಯಿನಾಥ್, ತೃತೀಯ ಸ್ಥಾನ ಹ್ಯಾಪಿ ರಾಜ, ತೃತೀಯ ಸ್ಥಾನ ಚಿತ್ರಲೇಖ, ತೃತೀಯ ಸ್ಥಾನ ಶ್ರೇಯಸ್, ತೃತೀಯ ಸ್ಥಾನ ರಜನಿಕಾಂತ್, ತೃತೀಯ ಸ್ಥಾನ ರುದ್ರಾಕ್ಷ, ತೃತೀಯ ಸ್ಥಾನ ಹಲವು ಪರಿತೋಷಗಳನ್ನು ತಮ್ಮದಾಗಿಸಿಕೊಂಡು ರಾಷ್ಟ್ರಮಟ್ಟಕ್ಕೆ ಕಲಬುರ್ಗಿ ಜಿಲ್ಲೆಯಿಂದ ಇಬ್ಬರು ಜೋಡೋ ಕ್ರೀಡಾಪಟು ಆಯ್ಕೆಯಾಗಿದ್ದಾರೆ.

ಯುವ ಸಬಲೀಕರಣ ಮತ್ತು ಕಿರಣ ಇಲಾಖೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶಕುಮಾರ, ಜೋಡೋ ತರಬೇತಿದಾರ ಅಶೋಕ್, ಪ್ರವೀಣ್ ಪುಣೆ, ಸಂಜಯ ಬಾಣದ, ಸ್ಟಿವನ್ ಸ್ವಾಗತ ಸೇರಿದಂತೆ ಇಲಾಖೆಯ ಎಲ್ಲಾ ಮುಖ್ಯಸ್ಥರು ಹಾಗೂ ಕ್ರೀಡಾ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ನವರಾತ್ರಿ: ನವರಾಣಿ ಚಿನ್ನಾಭರಣ ಉತ್ಪನ್ನ ಬಿಡುಗಡೆ

ಕಲಬುರಗಿ: ಇಲ್ಲಿನ ಸಾರ್ವಜನಿಕ ಉದ್ಯಾನವನದ ಎದುರು ಇರುವ ಟಾಟಾ ತನಿಷ್ಕ್ ಫ್ರಾಂಚೈಸಿ ಮಾಲೀಕರಾದ ಸಚಿನ್ ಮೆಹತಾ, ಆನಂದ ಶಹಾ ಒಡೆತನದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420