ವಿಶ್ವನಾಥರಡ್ಡಿ ದರ್ಶನಾಪೂರವರಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ‌ ಸಹಕಾರ ಮಹಾಮಂಡಳದಿಂದ‌‌ ಅತ್ಯುತ್ತಮ ಸೇವಾ ಪ್ರಶಸ್ತಿ ಪಡೆದ ಆದರ್ಶ ನಗರದ ಕರ್ನಾಟಕ ಇನ್ಸ್ ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೆಜ್‌ಮೆಂಟ್‌ ಕಛೇರಿಯಲ್ಲಿ ಪ್ರಥಮವಾಗಿ ಆಗಮಿಸಿದ ಯಾದಗಿರ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥರಡ್ಡಿ ದರ್ಶನಾಪೂರವರಿಗೆ ಸನ್ಮಾನಿಸಲಾಯಿತು.

ಕರ್ನಾಟಕ ರಾಜ ಸಹಕಾರ ಮಹಾಮಂಡಳ ನಿ ಬೆಂಗಳೂರು ಇದರ  2023 2024 ನೇ ಸಾಲಿನ ಯಾದಗಿರಿ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟಕ್ಕೆ ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ  ಜಿಲ್ಲೆಯಲ್ಲಿ ಶಿಕ್ಷಣ ನಿಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೇಕಡ 90% ರಷ್ಟು ರಾಜ್ಯ ಸಹಕಾರ ಮಹಾಮಂಡಳಕ್ಕೆ ಯಾದಗಿರಿ ಜಿಲ್ಲಾ ಕೇಂದ್ರದಿಂದ ಉತ್ತಮವಾಗಿ ಶಿಕ್ಷಣ ‌ನಿಧಿಯನ್ನು ಪಡೆಯುವ ಮುಖಾಂತರ   ಯಾದಗಿರಿ ಜಿಲ್ಲಾ ಸಹಕಾರಿ ಯುನಿಯನ್ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥರಡ್ಡಿ ಎಸ್ ದರ್ಶನಾಪೂರವರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ  ರಾಜ್ಯದಲ್ಲಿಯ ಉತ್ತಮವಾಗಿ ಕೆಲಸ ಮಾಡುವ ಮುಖಾಂತರ 2023 2024ರ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ನಿಡಿ ಗೌರವಿಸಿದ  ಪ್ರಥಮವಾಗಿ ಆಗಮಿಸಿದರುವದರಿಂದ ಕರ್ನಾಟಕ ಇನ್ಸ್ ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೆಜ್‌ಮೆಂಟ್‌ ಕಛೇರಿಯಲ್ಲಿ ಗೌರವ ಸನ್ಮಾನ ಮಾಡಿದರು.

ಇದೆ ಸಂದರ್ಭದಲ್ಲಿ ಸಹಕಾರಿ ಒಕ್ಕೂಟದ ಎಸ್ಟೇಟ್ ಅಧಿಕಾರಿಯಾದ ‌ಲಕ್ಷ್ಮಿಕಾಂತ ಕಟ್ಟಿಮನಿ  ತರಬೇತಿ  ಸಂಸ್ಥೆಯ ಪ್ರಾಚಾರ್ಯರಾದ  ಅರಣುಕುಮಾರ ಬಿ ಅರಸುರ ಜಿಲ್ಲಾ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ  ಶೈಲಾಜಾ ಚವ್ಹಾಣ ಎನ್ ಸಿ ಯು  ಐ ಯೋಜನೆ  ಅಧಿಕಾರಿಯಾದ  ಎಸ್ ಜಿ ರಾಮಚಂದ್ರ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಮಂಜುಳಾ ಎಸ್ ಬಿರದಾರ ಕೆಂಚಪ್ಪ ನಗನೂರ ನೀಲಕಂಠ ಕಾಳೆ ವೈಜನಾಥ ಪಾಟೀಲ್ ತುಮಕೂರು .ರೇಖಾ ಗಾಯಕವಾಡ್ ಸಹಕಾರಿ ಶಿಕ್ಷಕರಾದ ಕಲ್ಪನ  ಅನೇಕರು ಇದ್ದರು.

emedialine

Recent Posts

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

9 mins ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

16 mins ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

17 mins ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

35 mins ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

38 mins ago

ಕಾಯಕದಲ್ಲಿನ ಮೇಲು ಕೀಳುಲುಗಳನ್ನು ಅಲ್ಲಗಳೆದವರು ಬಸವಾದಿ ಶರಣರು: ಪ್ರೊ. ಆರತಿ ಕಡಗoಚಿ

ಚಿಂಚೋಳಿ: 12 ನೆಯ ಶತಮಾನದ ಬಸವಾದಿ ಶರಣರು ಕಾಯಕದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಸರ್ವ ಕಾಯಕ ವರ್ಗದವರಿಗೂ ಸಮಾನವಾದ ಗೌರವವನ್ನು…

43 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420