ಕಲಬುರಗಿ: ನಗರದ ಎಚ್ಕೆಇ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಬಿಟಿಜಿಎಚ್ ಅಡಿಟೋರಿಯಮ್ ಸಭಾಂಗಣದಲ್ಲಿ ಎಚ್.ಕೆ.ಇ. ದಂತಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ ‘ಮೊಬೈಲ್ ಡೆಂಟಲ್ ಫೆÇೀಟೋಗ್ರಾಫಿ’ ಕಾರ್ಯಾಗಾರವನ್ನು ಸಂಸ್ಥೆಯ ಅಧ್ಯಕ್ಷರಾದ ಶಶೀಲ ನಮೋಶಿ ಉದ್ಘಾಟಿಸಿದರು.
ಕೋರ್ಸ್ ಮಾರ್ಗದರ್ಶಕ ಡಾ ಮಯೂರ್ ದಾವ್ಡಾ (ಮುಂಬೈ), ಕಾರ್ಯದರ್ಶಿ ಉದಯಕುಮಾರ ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ.ಕೈಲಾಸ ಪಾಟೀಲ, ಎಸ್ಎನ್ಡಿಸಿ ಸಂಚಾಲಕ ಡಾ.ಅನಿಲಕುಮಾರ ಪಟ್ಟಣ, ಆಡಳಿತ ಮಂಡಳಿ ಸದಸ್ಯ ಡಾ.ಕಿರಣ್ ದೇಶಮುಖ್, ಪ್ರಾಚಾರ್ಯೆ ಡಾ.ಜಯಶ್ರೀ ಮುದ್ದಾ, ಉಪ ಪ್ರಾಚಾರ್ಯ ಡಾ.ವೀರೇಂದ್ರ ಪಾಟೀಲ, ಸಂಘಟನಾ ಕಾರ್ಯದರ್ಶಿ ಡಾ.ನವೀನ್ ಕಾರಭಾರಿ, ಪ್ರಾಧ್ಯಾಪಕ ಡಾ.ಸುಭಾಷ ಪಾಟೀಲ, ಸಹ ಪ್ರಾಧ್ಯಾಪಕಿ ಡಾ.ಅಂಬಿಕಾ ನಾಲವಾರ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…