ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

0
40

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಅವರ ಸಾಲಿನಲ್ಲಿ ತಿಪ್ಪಣ್ಣ ಕಂಠಪ್ಪ ಹೆರೂರ್ ಪ್ರೌಢಶಾಲೆ ದೇವಲ ಗಾಣಗಾಪೂರ ಮುಖ್ಯ ಗುರುಗಳಾದ ರಾಜಶೇಖರ್ ತಲಾರಿ ಅವರು ಶಿಕ್ಷಣ ಕ್ಷೇತ್ರದಲ್ಲಿ 15 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಉತ್ತಮವಾದ ಅವರ ಸೇವೆ ಗುರುತಿಸಿ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಗುರುತಿಸಿದ ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ 2023- 24ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ,ಆದರ್ಶ, ಶ್ರೇಷ್ಠ, ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಕೋಲಿ ಸಮಾಜ ಶಿಕ್ಷಕರಿಗೆ ಅಖಿಲ್ ಕರ್ನಾಟಕ ಸ್ನೇಹ ಗಂಗವಾಹಿನಿ ಸಂಸ್ಥೆಯು 5 ರಂದು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ರಾಜಶೇಖರ್ ತಲಾರಿ ಅವರಿಗೆ ಸನ್ಮಾನಿಸಿ ಗೌರವಿಸಿ ಸತ್ಕರಿಸಲಾಯಿತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here