ಕಲಬುರಗಿ: ನಗರದ ಯಶ ಕೋಠಾರಿ ಭವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಇನ್ನರ್ ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ‘ರಾಸ ರಂಗಾರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸುಮಾರು 11 ವರ್ಷಗಳಿಂದ ಈ ಸಾಂಸ್ಕøತಿಕ ಕಾರ್ಯಕ್ರಮ ನಡೆಸುತ್ತ ಬಂದಿರುತ್ತಾರೆ. ಈ ಕಾರ್ಯಕ್ರಮದ ಮುಖಾಂತರ ದಾನಿಗಳು ಮತ್ತು ದಾಂಡಿಯಾ ಟಿಕೇಟಿನ ಹಣವನ್ನು ಪಡೆದು ಕಡು-ಬಡವರಿಗೆ ವೃದ್ಧಾಶ್ರಮ, ಅಂಧ ಮಕ್ಕಳಿಗೆ ಕಲಿತ ಸಾಮಗ್ರೀಗಳು, ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮುಂತಾದ ಸಾಮಾಜಿಕ ಸೇವೆಯನ್ನು ಮಾಡುತ್ತಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಮಾಜ ಸೇವಕಿ ಲಕ್ಷ್ಮೀ ದತ್ತಾತ್ತೇಯ ಪಾಟೀಲ್ (ರೇವೂರ), ಪೆÇ್ರಬೇಷನರಿ ಐಎಎಸ್ ಅಧಿಕಾರಿ ಹಾಗೂ ಪ್ರವಾಸೋಧ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಮಿನಾಕ್ಷೀ ಆರ್ಯಾ, ಕಲಬುರಗಿ ಇನ್ನರ್ ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ಅಧ್ಯಕ್ಷೆ ಸುನಿತಾ ಬೋರಾ, ಕಾರ್ಯದರ್ಶಿ ಸಂತೋಷಿ ನೋಗ್ಜಾ, ಪಾಸ್ಟ್ ಪ್ರೆಸಿಡೆಂಟ ಚಂದನ ಸೇಠಿಯಾ, ಸಪ್ನಾ ದೇಶಪಾಂಡೆ, ಶ್ವೇತಾ ಎಂ.ಜಿ., ತೃಪ್ತಿ ಶಹಾ, ಪಲ್ಲವಿ ಮುಕ್ಕಾ, ಅಂಜನಾ ಶಿರವಾಳ, ವಿಜಯಶ್ರೀ ಮುಕ್ಕಾ ಹಾಗೂ ರೋಟರಿ ಕೋ-ಆರ್ಡಿನೇಟರ್ ಮಲ್ಲಿಕಾರ್ಜುನ ಬಿರಾದಾರ ಸೇರಿದಂತೆ ಗರಭಾ (ದಾಂಡಿಯಾ) ಪ್ರೇಮಿ ಸದರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸತತವಾಗಿ ಎಸ್ಎಸ್ಎಲ್ಸಿ ಫಲಿತಾಂಶ ಹಿಂದುಳಿಯುತ್ತಿದ್ದು, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಸಮಿತಿ ರಚನೆ ಮಾಡಿ…
ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…
ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…
ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…