ಕಲಬುರಗಿ: ಎ.ಪಿ. ಸ್ಟುಡಿಯೋವತಿಯಿಂದ ನಗರದ ಕೋಟನೂರ ಹತ್ತಿರದ ಸಿದ್ಧಶ್ರೀ ಡೇವನ್ ಪ್ಯಾಲೆಸ್ನಲ್ಲಿ ಎ.ಪಿ. ಸ್ಟುಡಿಯೋವತಿಯಿಂದ ‘ನಯಾ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸತತ 6 ವರ್ಷಗಳಿಂದ ಏರ್ಪಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮೋಡ, ಡಾ. ಸುÀಚಿತ್ರಾ ದುರ್ಗಿ, ಖ್ಯಾತ ನ್ಯಾಯವಾದಿ ಆರತಿ ತಿವಾರಿ, ಸಪ್ನಾ ದೇಶಪಾಂಡೆ, ಡಾ.ಸುವರ್ಣಾ ಮಂಗಲಗಿ, ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ, ಸವಿತಾ ಗುತ್ತೇದಾರ, ಶಾಂತಾ ಬಿರಾದಾರ, ಗುಜಾಬಾಯಿ ಜಿ.ಪವಾರ ಇದ್ದರು.
ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ ರವರು ಸತತ 12 ವರ್ಷಗಳಿಂದ ಕಲಬುರಗಿ ಸಮಸ್ತ ಮಹಿಳೆರಿಗೆ ಹಾಗೂ ಸಣ್ಣ ಮಕ್ಕಳಿಗೆ ಗರಭಾ ಹಾಗೂ ನೃತ್ಯವನ್ನು ಕಲಿಸುತ್ತ ಬರುತ್ತಿದ್ದಾರೆ. ನಂತರ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಜ್ಜೆ ಹಾಕಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸತತವಾಗಿ ಎಸ್ಎಸ್ಎಲ್ಸಿ ಫಲಿತಾಂಶ ಹಿಂದುಳಿಯುತ್ತಿದ್ದು, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಸಮಿತಿ ರಚನೆ ಮಾಡಿ…
ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…
ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…
ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…