ಕಲಬುರಗಿ: ಇತ್ತೀಚೆಗೆ ಜರುಗಿದ ರಿಪಬ್ಲಿಕನ ಪಾರ್ಟಿ ಆಫ್ ಇಂಡಿಯಾ (ಆಕದಲೆ) ಕಲಬುರಗಿ ಜಿಲ್ಲಾ ಘಟಕದ ಸಭೆಯಲ್ಲಿ ರಾಜಕುಮಾರ ಪಿ.ನಡಗೇರಿ ಇವರನ್ನು ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದಿನ ದಿನಗಳಲ್ಲಿ ಪಕ್ವವನ್ನು ಬೇರು ಮಟ್ಟದಲ್ಲಿ ಬಲಪಡಿಸುವಂತೆ ನಿರ್ಣಯಿಸಲಾಯಿತು. ಈ ಸಭೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎ.ಬಿ.ಹೊಸಮನಿ, ಕರ್ನಾಶಕ ರಾಜ್ಯ ಸಮಿತಿ ಸದಸ್ಯರು ಮತ್ತು ಕಲಬುರಗಿ ಉಸ್ತುವಾರಿ ಪಾಂಡುರಂಗ ಕೊಟ್ರೆ, ಜಿಲ್ಲಾ ಉಪಾಧ್ಯಕ್ಷರಾದ ಅಮೃತ ಬಂದೆ. ಮಹಾದೇವ ಆಣವರಕರ್, ಶಂಕದ ಎಂ ಕೊರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಿಲಿಂದ ಜಿ ಕಣಮುಸ, ಖಜಾಂಚಿ ಬಬುರಾದ ಎಸ್.ಕೆ,ಶಿವಲಿಂಗ ಹತಗುಂದಿ (ಅಫಜಲಪೂರ) ಭೀಮಾತಂಕರ ಕಟ್ಟಿಸಂಗಾವಿ (ಜೇವರ್ಗಿ) ಶರಣಬಸಪ್ಪ ವೈಜಾಪೂರ (ಆಳಂದ) ಅಂಬಾದಾಸ ಗುರುಜಿ (ಸಹಾಬಾದ), ಶಿವಕುಮಾರ ಮುಡ್ಡಿ (ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷರು), ಖೇಮಲು ಕಾಳೆ, ನಗರ ಘಟಕ ಉಪಾಧ್ಯಕ್ಷರಾದ ಸೂರ್ಯಕಾಂತ ಹಾಗರಗಿ, ಸೂರ್ಯಕಾಂತ ಮಹೇಂದ್ರಕರ್, ಶಿವಪುತ್ರ ಗೊಣ್ಣೂರಕರ್, ಪೀರಪ್ಪ ಹಾದಿಮನಿ,ಶಿವರಾಜ ಛಲವಾದಿ, ಮುಂತಾದವರು ಉಪಸ್ಥಿತರಿದ್ದರು. ಎಂದು ಕಲಬುರಿಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಲಿಂದ ಜಿ. ಕಣಮುಸ ತಿಳಿಸಿದ್ದಾರೆ.
ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…
ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…
ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…
ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…
ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…
ಕಲಬುರಗಿ: ವಿಶ್ವ ಕರ್ಮಾ ಸಮಾಜ ವತಿಯಿಂದ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ್…