ಬಿಜೆಪಿ ಕಲಬುರಗಿ ಜಿಲ್ಲಾ ಒಬಿಸಿ ಮೋರ್ಚಾಕ್ಕೆ ಆಯ್ಕೆ

ಕಲಬುರಗಿ: ವಿಶ್ವ ಕರ್ಮಾ ಸಮಾಜ ವತಿಯಿಂದ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ದೇವೇಂದ್ರ ದೇಸಾಯಿ ಕಲ್ಲೂರ್ ಹಾಗೂ ಬಿಜೆಪಿ ಮಹಾ ನಗರ ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ. ಜಯ್‍ಸಿಂಗ್ ಅವರನ್ನು ಕಲಬುರಗಿಯಲ್ಲಿ ಸನ್ಮಾಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಮುಖಂಡ ಸತೀಶ್ ಪತ್ತಾರ್, ರಾಜು ಪೆÇೀದ್ದಾರ ಖೆಳಾಗಿ, ದಶರಥ ಪೆÇದ್ಧಾರ, ಕೂಪಣ್ಣ ಪೆÇದ್ಧಾರ, ಮನೋಹರ್ ಪೆÇದ್ಧಾರ, ಆರಾಧ್ಯ ಪೆÇದ್ಧಾರ,  ಲೋಕೆಶ ಶಿಲವಂತ, ರಾಕೇಶ ಪೆÇದ್ಧಾರ, ಸಂಪತ್ತ ತಳವಾರ ಸೇರಿದಂತೆ ವಿಶ್ವ ಕರ್ಮಾ ಸಮಾಜ ಬಾಂದವರು ಉಪಸ್ಥಿತರಿದ್ದರು.

emedialine

Recent Posts

ಅಂತರ್ ಜಿಲ್ಲಾ ಕುಖ್ಯಾತ ಮನೆಗಳ್ಳರ ಬಂಧನ: 14.70 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಜಪ್ತಿ

ಶಹಾಬಾದ: ತಾಲೂಕಿನ ಮರತೂರ ಗ್ರಾಮದಲ್ಲಿನ ಅಬ್ದುಲ್ ರಜಾಕ್ ಬಾಗೋಡಿ ಅವರ ಮನೆಕಳ್ಳತನವಾಗಿರುವ ಬಗ್ಗೆ ದೂರಿನ್ವಯ ಜಾಡು ಹಿಡಿದ ಪೊಲೀಸರು ಇಬ್ಬರು…

1 hour ago

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಶಹಾಬಾದ: ಬಾಲಕಿ ಮೇಲಿನ ಅತ್ಯಾಚಾರ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೆÇೀಕ್ರೂ) ನ್ಯಾಯಾಲಯವು ಅಪರಾಧಿಗೆ…

2 hours ago

ನಗರಸಭೆಯ ವಿವಿಧ ಕಾಮಗಾರಿಗಳ ಮಂಜೂರಾತಿಗೆ ಸದಸ್ಯರ ಒಪ್ಪಿಗೆ

ಶಹಾಬಾದ:sನಗರಸಭೆಯ ನೂತನ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆಯ ಸಭಾಂಗಣದಲ್ಲಿ ಸಾಮನ್ಯ ಸಭೆ ನಡೆಯಿತು. ಸಭೆ…

2 hours ago

ಮನ್ನೂರ ಆಸ್ಪತ್ರೆ; ಬಡಜನರಿಗೆ ರಿಯಾಯಿತಿ ದರದಲ್ಲಿ ಕ್ಯಾನ್ಸರ್‌ ಚಿಕಿತ್ಸೆ ನೀಡಲು ನಿರ್ಧಾರ

ಕಲಬುರಗಿ: ಆಹಾರ ಪದ್ಧತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ದೇಹ ದಂಡಿಸದೇ ಇರುವ ಕಾರಣದಿಂದ ಕ್ಯಾನ್ಸರ್ ರೋಗ…

3 hours ago

ದತ್ತಾತ್ರೇಯ ಪಾಟೀಲ್ ರೇವೂರ್ ಗೆ ಸನ್ಮಾನ

ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ…

3 hours ago

ದಾಂಡಿಯಾ ನೈಟ್ ಕಾರ್ಯಕ್ರಮಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

ಕಲಬುರಗಿ: ಸಾಯಿ ರಾಮ್ ನಗರದಲ್ಲಿರುವ ವಿ ಎಲ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮಾಜಿ ಉಪಮೇಯರ್ ಮಹೇಶ್…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420