ಕಲಬುರಗಿ: ಇಂದು ಚಿಂಚೋಳಿಯ ಹೈ. ಕ. ಶಿ. ಸಂಸ್ಥೆಯ ಶ್ರೀಮತಿ ಚಿನ್ನಮ್ಮ ಬಸಪ್ಪ ಪಾಟೀಲ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ದಲ್ಲಿ. ಬಿ. ಎ/ಬಿ.ಕಾಂ 3 ಮತ್ತು 5ನೆಯ ಸೆಮಿಸ್ಟರ್ ವಿದ್ಯಾರ್ಥಿಗಳಿಗಳಿಂದ ಬಿ. ಎ/ಬಿ.ಕಾಂ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಸುರೇಶ್ ಬಡಿಗೇರ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರು ಹಾಗೂ ಸದಸ್ಯರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು “ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ ಶಿಸ್ತು ಮತ್ತು ಶಿಕ್ಷಕ ಶಿಕ್ಷಣದ ಬಗ್ಗೆ ಗೌರವ ಬೆಳೆಸಿಕೊಳ್ಳಲು ಕರೆ ನೀಡಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಗುಲಬರ್ಗಾ ವಿಶ್ವ ವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ ದಲ್ಲಿ ಮಹಾ ವಿದ್ಯಾಲಯದ 5ನೆಯ ಸೆಮಿಸ್ಟರ್ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಗುಂಡು ಎಸೆತ ದಲ್ಲಿ ದ್ವಿತೀಯ ಸ್ಥಾನ ಮತ್ತು ಚಕ್ರ ಎಸೆತ ದಲ್ಲಿ ನಾಲ್ಕನೆಯ ಸ್ಥಾನ ಪಡೆಯದುದ್ದಕ್ಕೆ ಮತ್ತು ಕ್ರೀಡಾ ನಿರ್ದೇಶಕರು ಅವರಿಗೆ ಸನ್ಮಾನಿಸಲಾಯಿತು.
ಪ್ರಾಚಾರ್ಯರು ಡಾ ಶ್ರೀಶೈಲ ನಾಗರಾಳ ಅವರು ಕಾರ್ಯಕ್ರದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಜೀವನದ ಮೌಲ್ಯಗಳನ್ನು ಕುರಿತ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಾ ಸಿ ವಿ ಕಲಬುರ್ಗಿ ಮುಖ್ಯಸ್ಥರು ಗ್ರಾಮೀಣ ಅಭಿವೃದ್ಧಿ ಮತ್ತು ಮಹಾವಿದ್ಯಾಲಯದ NAAC Cell ನ ಸಂಯೋಜಕರು, ಪ್ರೊ ಶಿವರಾಜ ಜಿ. ಮಠ ಮುಖ್ಯಸ್ಥರು ಇತಿಹಾಸ ವಿಭಾಗ ಮತ್ತು ರಾ. ಸೇ. ಯೋ. ಅಧಿಕಾರಿಗಳು. ಡಾ ಮಾಣಿಕಮ್ಮ ಸುಲ್ತಾನಪುರೆ ಮುಖ್ಯಸ್ಥರು ಸಮಾಜಶಾಸ್ತ್ರ ವಿಭಾಗ ಮತ್ತು ಮಹಾವಿದ್ಯಾಲಯದ IQAC Cell ನ ಸಂಯೋಜಕರು. ಡಾ ಸಿದ್ದಣ್ಣ ಕೊಳ್ಳಿ ಸಹಾಯಕ ಕನ್ನಡ ಪ್ರಾಧ್ಯಾಪಕರು. ಆಂತರಿಕ ಕಿರು ಪರೀಕ್ಷೆ ಸಂಯೋಜಕರು ಡಾ ಲಕ್ಷ್ಮಣ ಟಿ ರಾಠೋಡ ಮುಖ್ಯಸ್ಥರು ವಾಣಿಜ್ಯವಿಭಾಗ ಮತ್ತು 2019-20 ನೇ ಸಾಲಿನ ವಿದ್ಯಾರ್ಥಿ ಸಂಘದ ಸಲಹೆಗಾರರು ಇದ್ದರು ತ್ರತೀಯ ಮತ್ತು ಐದನೆಯ ಸೆಮಿಸ್ಟರ್ ವಿದ್ಯಾರ್ಥಿಗಳಳು
ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಕಾಣಿಕೆ ನೀಡಿ ಸ್ವಾಗತ ಕೋರಿದರು
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…