ದೇವಿ ಪೂಜಾ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭಾಗಿ

0
27

ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ ಸಮಾಜ ಪಾಮ್ಮಿ ಫಂಡ್ ವತಿಯಿಂದ (ದಸರಾ) ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ, ಟ್ರಸ್ಟನ್ ಅಧ್ಯಕ್ಷ ಡಾ.ರಾಜು ಬಿ.ಜವಳಕರ್, ಕಾರ್ಯದರ್ಶಿ ಹಾಗೂ ಖಜಾಂಚಿ ಅನಿಲ್ ಎಂ ಜವಳಕರ್ ಹಾಗೂ ಕಲ್ಯಾಣ ಕರ್ನಾಟಕ ಚೆಂಬರ್ ಆಫ್ ಕಾರ್ಮಸ್, ನೀಲಗರ ಕ್ಷೇತ್ರಿಯ ಸಾಮಜ, ಎನ್.ವಿ.ಸೂಸೈಟಿ, ಲೈನ್ಸ್ ಕ್ಲಬ್ ಸದಸ್ಯರು  ಸೇರಿದಂತೆ  ರಾಜಕೀಯ ಮುಖಂಡರು, ಭಕ್ತಾದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here