ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಖ್ಯಾತ ವೈದ್ಯರಾದ ಡಾ. ಇಂದಿರಾ ಶಕ್ತಿ ಲೋಯಾ ಅವರು ಉದ್ಘಾಟಿಸಿದರು.
ಕಲ್ಬುರ್ಗಿ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಯುತ ಮಧುಸೂದನ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಲ್ಲಮ ಪ್ರಭು ಗುಡ್ಡ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾಕ್ಟರ್ ಮಧುಸೂದನ್ ಅವರು ವಿದ್ಯಾರ್ಥಿಗಳಿಗೆ ಅಧ್ಯಯನ ಆಸಕ್ತಿ ಬೆಳೆಸಲು ಕರೆ ನೀಡಿದರು.
ಡಾ. ಇಂದಿರಾ ಶಕ್ತಿ ಅವರು ವೈದ್ಯರಾಗಲು ಅಗತ್ಯವಾದ ಜ್ಞಾನ ಮತ್ತು ಪರಿಣಿತಿಯ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣದಾಯಕ ನುಡಿಗಳನ್ನು ನುಡಿದರು.
ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…
ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ…
ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ…
ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…
ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು…
ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…