ಮೊಹಮ್ಮದ್ ಪೈಗಂಬರ್ ಅವಹೇಳನ: ಯತಿ ನರಸಿಂಹಾನಂದ ಸ್ವಾಮಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ ಗಾಜಿಯಬಾದನ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಬುಧವಾರ ಹಜರತ್ ಟೀಪು ಸುಲ್ತಾನ್ ಸುಲ್ತಾನ್ ಯುವ ಚಾರಿಟೇಬಲ್ ಮತು ವೆಲ್ಪರ್ ಟ್ರಸ್ಟ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಕಾರ್ಯಕರ್ತರು ನೇತೃತ್ವದಲ್ಲಿ ಚೌರಸ್ತಾ ದಿಂದ ಪ್ರತಿಭಟನೆ ಪ್ರಾರಂಭಗೊಂಡು ಕಿರಣಾ ಬಜಾರ ಮಾರ್ಗವಾಗಿ ತಹಶಿಲ್ದಾರ ಕಛೇರಿ ವರೆಗೆ ತಲುಪಲಾಯಿತು,

ಸ್ವಾಮಿ ನರಸಿಂಹಾನಂದ ಸರಸ್ವತಿ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ್ದಾರೆ. ಮುಸ್ಲಿಮರು ಮತ್ತು ಭಾರತದ ಶಾಂತಿಪ್ರಿಯ ಜನರ ಭಾವನೆಗಳಿಗೆ ಜಾತಿ ಮತ್ತು ಸಮುದಾಯವನ್ನು ಲೆಕ್ಕಿಸದೆ ನೊವುಂಟು ಮಾಡಿದ್ದಾರೆ,

ನಮ್ಮ ದೇಶದ ಕೋಮು ಸೌಹಾರ್ದತೆಯನ್ನು ಕದಡಲು ಮತು ರಾಷ್ಟ್ರೀಯ ಸಮಗ್ರತೆಗೆ ಹಾನಿ ಉಂಟುಮಾಡಲು ಯತ್ನಿಸಿರುವ ಯತಿ ಸ್ವಾಮಿ ನರಸಿಂಹನಂದ ಸರಸ್ವತಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮುಸ್ಲಿಂ ಸಮುದಾಯದ ಪ್ರಮುಖರು ಒತ್ತಾಯಿಸಿದರು,

ಉಪ ವಿಭಾಗಾಧಿಕಾರಿ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲಿಸಿ ಒತ್ತಾಯಿಸಿದರು,

ಈ ಸಮಯದಲ್ಲಿ; ಶಾಹಿದ್ ಹಜರತ್ ಟೀಪು ಸುಲ್ತಾನ್ ಯುವ ಚಾರಿಟೇಬಲ್ ಟ್ರಸ್ಟ್ ವೇಲಪೆರ್ ಟ್ರಸ್ಟ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಕಾರ್ಯಕರ್ತರು ಇದರು, ಕಲಬುರ್ಗಿ ಹೇಚುವರಿ ಪೋಲಿಸ್ ಆಯುಕ್ತರು ಶ್ರೀನಿಧಿ, ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ಮುಂದೆಂದೋ ಪಿಐ ದೌಲತ್ ಎನ್.ಕೆ, ಕುರಕುಂಟಾ ಪಿಎಸ್ಐ ಶ್ರೀಮತಿ ಅಂಬುಬಾಯಿ, ಸೇಡಂ ಪಿಎಸ್ಐ ಮಂಜುನಾಥ ರೆಡ್ಡಿ, ಎ ಎಸ್ ಆಯ್ ನಿಂಗಪ್ಪ ಇಟಗಿ ಸೇರಿದಂತೆ ಹಲವಾರು ಪೋಲಿಸ್ ಸಿಬ್ಬಂದಿಗಳು ಇಲಿ ಪಾಲ್ಗೊಂಡಿದ್ದರು,

emedialine

Recent Posts

ಮಹಿಳೆಯರು ಸ್ವಾವಲಂಬಿಗಳಾಗಬೇಕು: ರೇಣುಕಾ

ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…

5 hours ago

ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರ ಸಾವು

ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ…

5 hours ago

ದಕ್ಷ ಅಧಿಕಾರಿಗಳಿಗೆ ಮಣಿಕಂಠ ರಾಠೋಡ ಕಿರುಕುಳ

ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…

6 hours ago

ದಸರಾ ಹಬ್ಬದ ನಿಮಿತ್ತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ…

6 hours ago

ಈಜು ಸ್ಪರ್ಧೆಯಲ್ಲಿ ಡಾ.ಮಲ್ಲಿಕಾರ್ಜುನ ಚಿಕ್ಕಪಾಟೀಲ ದ್ವಿತೀಯ ಸ್ಥಾನ

ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು…

6 hours ago

ದೇವಿ ಪೂಜಾ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭಾಗಿ

ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420