ಸರಕಾರದ ಯೋಜನೆಗಳು ಜನರಿಗೆ ತಲುಪಿಸಿ: ನಳೀನ್ ಕುಮಾರ್ ಕಟೀಲ್

0
24

ಶಹಾಪುರ: ಬಿಜೆಪಿ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪುವಂತೆ ಪಕ್ಷದ ಮುಖಂಡರು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಡಾ. ಚಂದ್ರಶೇಖರ್ ಸುಬೇದಾರ್ ರಾಜ್ಯಾಧ್ಯಕ್ಷರಾದ ನವೀನಕುಮಾರ್ ಕಟೀಲ್ ಅವರನ್ನು ಸನ್ಮಾನಿಸಿದರು ಯಾದಗಿರಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ್ ,ಅಡಿವಪ್ಪ ಜಾಕಾ, ರಾಜಶೇಖರ್ ನಗನೂರು ಇತರರು ಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here