ಕಲಬುರಗಿ: ಹೈ.ಕ.ಶಿ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯ ವತಿಯಿಂದ ಉನ್ನತ ಭಾರತ ಅಭಿಯಾನದ ಆಡಿಯಲ್ಲಿ ಗ್ರಾಮೀಣ ಜನಜಾಗೃತಿ ಜಾಥಾಕ್ಕೆ ಹಾಗರಗಾ ಗ್ರಾಮದಲ್ಲಿ. ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಮಲ್ಲಿಕಾರ್ಜುನ ಗಿರಿ ಹಾಗೂ ಗ್ರಾ.ಪ.ಅದ್ಯಕ್ಚರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಮಹಾವಿದ್ಯಾಲಯದ ವಿದ್ಯಾರ್ಥಿ ನಿಯರು ಗ್ರಾಮದಲ್ಲಿ ಪಥ ಸಂಚಲನದ ಮೂಲಕ ಜನರಿಗೆ ಪ್ಲಾಸ್ಟಿಕ್ ಬಳಕೆಯ ನಿಷೇಧ ಹಾಗೂ ಸೌರ. ಶಕ್ತಿ ಬಳಕೆಯ ಮಹತ್ವವನ್ನು ಬಿತ್ತಿಪತ್ರಗಳೊಂದಿಗೆ ಪ್ರಾತ್ಯಕ್ಚತೆಯನ್ನು ಪ್ರದರ್ಶಿಸುತ್ತಾ ಜನರಿಗೆ ತಿಳಿಯಪಡೆಸಿದರು ಜಾಥಾದಲ್ಲಿಮಾಹವಿದ್ಯಾಲಯದ ಅಭಿಯಾನದ ಸಂಯೋಜನಾಧಿಕಾರಿಗಳಾದ ಡಾ. ಶಾರದಾ ಬೇಕನಾಳ, ಡಾ.ಮೀನಾಕ್ಷಿ ಬಾಳಿ, ಡಾ.ನೀಲಕಂಠ ವಾಲಿ, ಡಾ.ಮೋಹನರಾಜ ಪತ್ತಾರ, ಡಾ.ಮಹೇಶ ಗಂವ್ಹಾರ,ಡಾ.ಶರಣಮ್ಮ ಕುಪ್ಪಿ,.ಡಾ.ಪ್ರವೀಣ,ಡಾ.ರೇಣುಕಾ,ಶ್ರೀಮತಿ ಮಂಗಲಾ ಬಿರಾದಾರ,ಡಾ.ಶಿಲ್ಪಾ.ಬಿ. ಮಹಾವಿದ್ಶಾಲಯದ ರಾ.ಶಿ.ಯೋಜನೆ ಅಧಿಕಾರಿಯಾದ ಡಾ.ಮೋಹನರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…