ಯಾದಗಿರಿ : ಯಾದಗಿರಿ ಜಿಲ್ಲಾ ಛಾಯಾ ಚಿತ್ರಗ್ರಾಹಕರ ಸಂಘದ ನೂತನ ಪದಾಧಿಕಾರಿಗಳನ್ನು ಶ್ರೀ ಮವನೇಶ್ವರ ದೇವಸ್ಥಾನದಲ್ಲಿ ಜರುಗಿದ ಸಭೆಯಲ್ಲಿ ಅಯ್ಕೆ ಮಾಡಲಾಯಿತು.
ಗೌರವ ಅಧ್ಯಕ್ಷರಾಗಿ ಸಾಬಣ್ಣ ಗಣಪೂರಕರ್, ಜಿಲ್ಲಾಧ್ಯಕ್ಷರಾಗಿ ಬಸವರಾಜ ಸ್ವಾಮಿ, ಉಪಾಧ್ಯಕ್ಷರಾಗಿ ತಾಯಪ್ಪ ಬೊಮ್ಮನ್ ಸೈದಾಪೂರ, ಸೋಮನಾಥ ಶಹಪೂರ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಪ್ಪ ವಿಶ್ವಕರ್ಮ. ಜಿಲ್ಲಾ ಸಹ ಕಾರ್ಯದರ್ಶಿಗಳಾಗಿ ಲಕ್ಷ್ಮಿಕಾಂತ, ಅಂಬ್ರಿಷ ಕಕ್ಕೇರಾ, ಯುಸುದ್ಧೀನ ಮಟ್ಟಿ, ಜಿಲ್ಲಾ ಖಜಾಂಚಿಯಾಗಿ ಶರಣಪ್ಪ ಅಂಬಾ, ಜಿಲ್ಲಾ ಸಂಚಾಲಕರಾಗಿ ನಿತ್ಯಾನಂದ ಸ್ವಾಮಿ, ಸಹ ಸಂಚಾಲಕರ ರೂಪೇಶ ಗುರುಮಠಕಲ್, ಸೋಮಶೇಖರ ಕಕ್ಕೇರಾ, ರಘುಪತಿ ನಾಟೇಕಾರ, ಮಾಧ್ಯಮ ವಕ್ತಾರ ರವೀಂದ್ರ ಕುಲಕರ್ಣಿ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಯಾದಗಿರಿ ತಲೂಕು ಛಾಯಾ ಚಿತ್ರಗ್ರಾಹಕರ ಸಂಘದ ನೂತನ ಪದಾಧಿಕಾರಿಗಳನ್ನು ಸಹ ಚುನಾಯಿಸಲಾಯಿತು.
ರಾಹುಲ ಗಣಪೂರಕರ್ (ಅಧ್ಯಕ್ಷ), ವೀರೇಶ ಹೂಗಾರ (ಉಪಾಧ್ಯಕ್ಷ), ರೋಮಣ್ಣ ಚವ್ಹಾಣ(ಪ್ರಧಾನ ಕಾರ್ಯದರ್ಶಿ) ರಮೇಶ ಸೈದಾಪೂರ ( ಸಹ ಕಾರ್ಯದರ್ಶಿ), ದೇವು ಮುಷ್ಠೂರು(ಖಜಾಂಚಿ) ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…