ಕಲ್ಯಾಣ ಕರ್ನಾಟಕ ಅಭಿವೃದ್ಧಗಾಗಿ ಹಣ ಬಿಡುಗಡೆಗೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ಸಚಿವರಿಗೆ ಆಗ್ರಹ

0
56

ಕಲಬುರಗಿ: ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಹಾಗೂ ಹೆದ್ರಾಬಾದ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಘೋಷಣೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಗಾಗಿ ಹಣ ಬಿಡುಗಡೆ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಸಚ್ಚಿನ ಎಸ್.ಫರತಾಬಾದ ಅವರು ಉಪ ಮುಖ್ಯಮಂತ್ರಿಗ ಗೋವಿಂದ ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here