ಸುರಪುರ: ತಾಲ್ಲೂಕಿನ ವಾಗಣಗೇರಾ ಗ್ರಾಮದಲ್ಲಿ ಹೆಚ್ ಕೆ ಆರ್ ಡಿ ಬಿ ಅನುದಾನದಡಿಯಲ್ಲಿ ಮಂಜೂರಾದ ಸುಮಾರು ಇಪ್ಪತ್ತೈದು ಲಕ್ಷ ರೂಪಾಯಿಗಳ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ನರಸಿಂಹ ನಾಯಕ(ರಾಜುಗೌಡ) ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ(ತಾತಾ),ಯಲ್ಲಪ್ಪ ಕುರಕುಂದಿ,ಭೀಮಣ್ಣ ಬೇವಿನಾಳ,ದುರ್ಗಪ್ಪ ಗೋಗಿಕೇರಾ,ದೊಡ್ಡ ದೇಸಾಯಿ,ಸಣ್ಣ ದೇಸಾಯಿ,ನರಸಿಂಹಕಾಂತ ಪಂಚಮಗಿರಿ,ಲಾಡ್ಲೇಪಟೇಲ ಹಾಗು ಸ್ಥಳಿಯ ಮುಖಂಡರಾದ ಹಣಮಂತ್ರಾಯ ದೊರೆ,ಮುದಕಪ್ಪಗೌಡ ಮಾ.ಪಾ,ಅಯ್ಯಣ್ಣಗೌಡ,ಭೀಮಣ್ಣ ದೇಸಾಯಿ,ಶಿವರಾಜ ಪಾಟೀಲ,ಹಣಮಂತ್ರಾಯಗೌಡ ಮಾ.ಪಾ,ಮಹಾಂತೇಶ,ದೇವಿಂದ್ರಪ್ಪಗೌಡ ಮಾ.ಪಾ,ದೇವಿಂದ್ರಪ್ಪ ಸಾಹುಕಾರ ದೊಡ್ಮನಿ,ಗಡ್ಡೆಪ್ಪ ಕೆಂಗುರಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…