ಯಡ್ರಾಮಿ: ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಯಡ್ರಾಮಿ: ಕಾಟಾಚಾರಕ್ಕಾಗಿ ಯಡ್ರಾಮಿಯನ್ನು ನೂತನ ತಾಲೂಕ ಎಂದು ಘೋಷಣೆ ಮಾಡಿˌ ಮೂಲಭೂತ ಸೌಕರ್ಯ ಒದಗಿಸದ ರಾಜ್ಶ ಸರಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸರ್ಧಾರ್ ಶರಣಗೌಡ ವ್ರತ್ತದಿಂದ ಡಾ.ಅಂಬೇಡ್ಕರ್ ವ್ರತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರಕಾರದ ವಿರುದ್ಧ ಘೋಷಣಿ ಕೂಗಿದರು. ತಾಲೂಕಿನಲ್ಲಿ ಎಲ್ಲ ಕಚೇರಿಗಳ ಸ್ಥಾಪನೆ. ಖಜಾನೆ ಕಾರ್ಯಾಲಯˌ ಪಟ್ಟಣ ಪಂಚಾಯಿತಿ ಘೋಷಣಿˌ ಕಡಕೋಳ ಮಡಿವಾಳೇಶ್ವರ ಅಧ್ಶಯನ ಪೀಠ ಸ್ಥಾಪನೆˌ ಒಳಚರಂಡಿˌ ವ್ರತ್ತ ನಿರೀಕ್ಷಕರ ಕಾರ್ಯಾಲಯˌ ಬಸ್ ಘಟಕˌ ಮಳ್ಳಿ ಸಕ್ಕರೆ ಕಾರ್ಖಾನೆಯ ಬಾಕಿ ಬಿಲ್ ಪಾವತಿˌ ಉತ್ತಮ ರಸ್ತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಸರಕಾರಕ್ಕೆ ಒತ್ತಾಯಿಸಿದರು.

ತಹಸೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರವೇ ವಿಭಾಗೀಯ ಅಧ್ಶಕ್ಷ ಶರಣು ಬಿ ಗದ್ದಗಿˌ ವಿಜಯಕುಮಾರ ಕೇದಾರಲಿಂಗಯ್ಯ ಹಿರೇಮಠˌ ತಾಲೂಕ ಉಸ್ತುವಾರಿ ವಿಶ್ವನಾಥ ಜಿ ಪಾಟೀಲˌ ಸಾಹೇಬಗೌಡ ದೇಸಾಯಿ ಹಂಗರಗಾˌ ಅಫ್ರೋಜ ಯಡ್ರಾಮಿˌ ಪ್ರಕಾಶ ಕಿರಣಗಿˌ ಸಂತೋಷ್ ಪಾಟೀಲ, ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಈರಣ್ಣ ಭಜಂತ್ರಿ, ಅಲ್ಲಾ ಪಟೇಲ ಇಜೇರಿ, ರಾಜಶೇಖರ ಬಂಟನೂರ, ಪ್ರಕಾಶ ಪಾಟೀಲ ಅರಳಗುಂಡಗಿ, ಶಫೀಹುಲ್ಲಾ ದಖನಿ, ಲಾಳೇಸಾ ಮನಿಯಾರ, ದೇವಾನಂದ್ ಗುತ್ತೆದಾರ, ಅನಿಲ್ ಗುತ್ತೆದಾರ, ಎಂ ಆರ್ ಸೌದಗರ್ವಿ, ವಿನೋದ ರಾಠೋಡˌ ಸಂತೋಷ ಪವಾರ್ˌ ರೀಯಾಜ್ ಇಜೇರಿˌ ಮಡಿವಾಳ ದೊರೆˌ ಪ್ರಮೋದ್ ನಿಲೂರˌ ನಿಖಿಲ್ˌ ಮೈಬೂಬ ಇಜೇರಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

8 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

8 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

8 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

8 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420