ಕಲಬುರಗಿ: ಜಿಲ್ಲೆಯ ಅಫಜಪೂರ ತಾಲ್ಲೂಕಿನ ಮಾಶಾಳ್ ಬೋರಟಗಿ ಹತ್ತಿರದ ಕಂಕರ ಮಷಿನ್ ಹತ್ತಿರ ಲಾರಿ ಚಾಲಕ ಓರ್ವ ನಾಡ ಪಿಸ್ತೂಲ ಮತ್ತು ಒಂದು ಜೀವಂತ ಗುಂಡು ಇಟ್ಟುಕೊಂಡಿದ ಆರೋಪಿಯನ್ನುಅಫಜಲಪೂರ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಕರಜಗಿ ಗ್ರಾಮದ ಈರಪ್ಪ ಗಂಗಾಧರ ನಾಯ್ಕೋಡಿ (28) ಬಂಧಿತ ಆರೋಪಿ, ಅಳಂದ ಸಿಪಿಐ ಮಹಾದೇವ ಪಂಚಮುಕಿ ಅವರ ಮಾರ್ಗದರ್ಶದ ಅಫಜಲಪೂರ ಠಾಣೆ ಪಿಎಸ್ ಐ ಮಂಜುನಾಥ್ ಹೂಗಾರ ಅವರ ರಚಿಸಿದ ತಂಡದ ಸುರೇಶ್, ಶರಣು, ಗುರು ಪಾಟೀಲ, ದರೆಶ, ಚಂದ್ರಕಾಂತ್, ಶಂಕರ, ರಾವುತ್, ಸಿಬ್ಬಂದಿಗಳೊಂದಿಗೆ ಧಾಳಿ ಮಾಡಿ ಆರೋಪಿಯನ್ನು ಬಂಧಿಸಿ ಆಕ್ರಮ ಪಿಸ್ತೂಲ್ ಜಪ್ತಿ ಮಾಡಿಕೊಂಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…