ಇ-ಮೀಡಿಯಾ ಲೈನ್ ನ್ಯೂಸ್
ಕಲಬುರಗಿ: ಜೇವರ್ಗಿ ನಗರದ ಅಪ್ರಾಪ್ತ ಬಾಲಕಿ ಅನ್ಯ ಕೋಮಿನ ಯುವಕನ ಕಿರುಕುಳದಿಂದ ಬೇಸತ್ತು ದಿನಾಂಕ 11 : 01 : 2025 ರಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ ಬದುಕಿ ಬಾಳಬೇಕಾಗಿದ್ದ ಯುವತಿ. ಆತನ ಮಾನಸಿಕ ಕಿರುಕುಳದಿಂದ ಬೇಸತ್ತು.. ಆತ್ಮಹತ್ಯೆ ಮಾಡಿಕೊಂಡಿರುವುದು.. ಇಡೀ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟ ಆದ್ದರಿಂದ ಆ ಯುವಕನಿಗೆ ಕಠಿಣ ಶಿಕ್ಷೆ ನೀಡಿ. ಮುಂದೆ ಇಂತಹ ಘಟನೆ ಜರಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಲು ಜೇವರ್ಗಿ ತಾಲೂಕ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ದಿನಾಂಕ 16.01.2025 ರಂದು ಜೇವರ್ಗಿ ಬಂದಗೆ ಕರೆ ನೀಡಲಾಗಿದೆ.
ಈ ಕರೆಗೆ ಜೇವರ್ಗಿ ತಾಲೂಕ ಜಾಗತಿಕ ಲಿಂಗಾಯತ ಮಹಾಸಭಾ ಸಂಪೂರ್ಣವಾಗಿ ಬೆಂಬಲಿಸಿ. ಭಾಗವಹಿಸಲು ನಿಶ್ಚಯಿಸಲಾಗಿದೆ ನೀಲಕಂಠ ಅವoಟಿ ಅಧ್ಯಕ್ಷರು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲೂಕ ಘಟಕ ಗೌಡಪ್ಪ ಗೌಡ ಪಾಟೀಲ್ ಆಂದೋಲ, ಶಿವನಗೌಡ ಪಾಟೀಲ್ ಹಂಗರಗಿ, ಶರಣಬಸವ ಕಲ್ಲಾ, ಷಣ್ಮುಖಪ್ಪ ಹಿರೇಗೌಡ, ಬಾಪುಗೌಡ ಪಾಟೀಲ್ ಬಿರಾಳ, ಗುರುಲಿಂಗಪ್ಪ ಗೌಡ ಮಾಲಿಪಾಟೀಲ್ ಆಂದೋಲ, ಸದಾನಂದ ಪಾಟೀಲ್ ಮಾಂತೇಶ್ ಎಸ್ ಹರ್ವಾಳ್ ಮಲ್ಲನಗೌಡ ಕನ್ಯಾ ಕೋಳೂರ, ಅಖಂಡಪ್ಪ ಎಂ. ಕಲ್ಲಾ ಮನವಿ ಮಾಡಿದ್ದಾರೆ.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…