ಬಿಸಿ ಬಿಸಿ ಸುದ್ದಿ

ಅಯಾಜೊದ್ದೀನ್ ಪಟೇಲ್ ಗೆ ಮುಮ್ತಾಜ್ ಶಿರೀನ್ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಣದಲ್ಲಿ ಯುನೈಟೆಡ್ ಕೌನ್ಸಿಲ್ ಫಾರ್ ಎಜುಕೇಷನ್ ಆ್ಯಂಡ್ ಕಲ್ಟರ್ ಹಾಗೂ ಮೆಹೆಫಿಲ್-ಎ- ನಿಸಾ ಸಂಘಟನೆ ವತಿಯಿಂದ ಆಯೋಜಿಸಿದ್ದ ‘ಉರ್ದು ದಿನ’ ಕಾರ್ಯಕ್ರಮದಲ್ಲಿ ಕಲಬುರಗಿಯ ಹಿರಿಯ ಕಲಾವಿದರಾದ ಅಯಾಜೊದ್ದೀನ್ ಪಟೇಲ್ ಗೆ ಅವರಿಗೆ ಮುಮ್ತಾಜ್ ಶಿರೀನ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಹಫಿಲ್ -ಎ-ನಿಸಾ ಸಂಘಟನೆಯ ಅಧ್ಯಕ್ಷೆ ಡಾ.ಶಾಯಿಸ್ತಾ ಯೂಸುಫ್ ವಹಿಸಿದ್ದರು. ಅತಿಥಿಗಳಾಗಿ ಸಾಹಿತಿಗಳಾದ ಇಜಾಝ್ ಅಲಿ ಜೊಹರಿ, ಡಾ.ಅಝಾ ನಬ್ಬಿ, ಇಟ್ಬಾಲ್ ಅಹ್ಮದ್ ಬೇಗ್, ಪ್ರೊ.ಅಲೋಕ್ ರಾಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಿವೃತ್ತ ಪ್ರಾಧ್ಯಾಪಕಿ ಪ್ರೊ. ಸಬೀಹಾ ಝುಬೇರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧಶಾಲೆಯ ಮಕ್ಕಳು ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ಮಾಡಿದರು.

emedialine

Recent Posts

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 hours ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

5 days ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

1 week ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 week ago

ರಮಾಬಾಯಿ ಅಂಬೇಡ್ಕರ್ ರವರ 127 ನೇ ಜಯಂತೋತ್ಸವ

ಕಲಬುರಗಿ: ನಗರದ ಹೊರವಲಯದಲ್ಲಿ ಇರುವ ಶರಣ ಸಿರಸಗಿ ಅಂಬೇಡ್ಕರ್ ನಗರದಲ್ಲಿ ಧಮ್ಮ ಮೈತ್ರಿ ಫೌಂಡೆಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ…

2 weeks ago

ರಮಾಬಾಯಿ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ

ಜೇವರ್ಗಿ: ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ರಮಾಬಾಯಿ ಅಂಬೇಡ್ಕರ್…

2 weeks ago