ನಾಳೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ: ಎಂ.ಎಸ್ ನರಿಬೋಳ

0
91

ಕಲಬುರಗಿ: 371ಜೆ ಸಂಪೂರ್ಣ ನಿರ್ಲಕ್ಷ್ಯ ಪ್ರತಿಯೊಂದರಲ್ಲೂ ಕಲ್ಯಾಣ ಕರ್ನಾಟಕ ಕಡೆಗಣನೆ ಖಂಡಿಸಿ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಲಾಗುವುದೆಂದ ಕರ್ನಾಟಕ ಪ್ರತ್ಯೇಕ  ರಾಜ್ಯ ಹೋರಾಟ ಸಮಿತಿ ಅಧ್ಯಕ್ಷರು ಎಂ ಎಸ್ ಪಾಟೀಲ್ ನರಿಬೋಳ ತಿಳಿಸಿದ್ದಾರೆ.

ಅವರು ಪ್ರಕಟಣೆಯಲ್ಲಿ ಹೈ.ಕ ಭಾಗದಿಂದ ಕಲ್ಯಾಣ ಕರ್ನಾಟಕ ಮರು ನಾಮಕರಣ ಗೊಂಡ ಬೆನ್ನಲೇ ಮತ್ತೆ ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯಕ ರಾಜ್ಯದ ಕುಗ್ಗು ಹೆಚ್ಚಾಗುತ್ತಿದೆ.

Contact Your\'s Advertisement; 9902492681

ಯಡಿಯೂರಪ್ಪ ಸರಕಾರ ಕೇವಲ ಕಲ್ಯಾಣ ಕರ್ನಾಟಕ ಎಂದ ಮರು ನಾಮಕರಣಗೊಳಿಸಿ ಈ ಭಾಗವನ್ನು ನಿರ್ಲ್ಯಕ್ಷಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿದ ನರಿಬೋಳ ಕ.ಕರ್ನಾಟಕ ಭಾಗ ಅಭಿವೃದ್ಧಿಗೆ ಒತ್ತುನೀಡಕ್ಕಾಗದೇ ಇದ್ದರೆ ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸಬೇಕೆಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here