ಕಲಬುರಗಿ: ಆರೋಗ್ಯ ಇಲಾಖೆಯ ಆಯುಕ್ತರಾದ ಪಂಕಜಕುಮಾರ ಪಾಂಡೆಯವರು ಇಂದು ನಗರದಲ್ಲಿ 4 ರಿಂದ ಆನೆಕಾಲು ನಿಯಂತ್ರಣಕ್ಕಾಗಿ ನಡೆಯುವ ಸಾಮೂಹಿಕ ಮಾತ್ರೆ ವಿತರಣಾ ಕಾರ್ಯಕ್ರಮದ ಪೋಸ್ಟರ್ ನ್ನು ಬಿಡುಗಡೆ ಮಾಡಿದರು.
ಈ ಸಂದರ್ಬದಲ್ಲಿ ಹೆಚ್ಚುವರಿ ನಿರ್ದೆಶಕರಾದ ಡಾ.ಶಿವರಾಜ ಸಜ್ಜನಶೆಟ್ಟಿ,ಉಪ ನಿರ್ದೇಶಕರಾದ ಡಾ.ಹಬೀಬ ಉಸ್ಮಾನ್ ,ಜಿಲ್ಲ ಆರೋಗ್ಯ ಅಧಿಕಾರಿಗಳಾದ ಡಾ.ಎಂ.ಕೆ.ಪಾಟೀಲ್ ಹಾಗೂ ಕಾರ್ಯಕ್ರಮ ಅಧಿಕಾರಿಗಳಾ್ದ ಡಾ.ಗಣಜಲ್ ಖೇಡ ಡಾ.ಬಸವರಾಜ ಗುಳಗಿಉಪಸ್ಥಿತರಿದ್ದರು
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…