ಸುರಪುರ ತಾಲ್ಲೂಕಿನ ವಿವಿಧೆಡೆ 64ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸುರಪುರ: ನಗರದ ತಹಸೀಲ್ ರಸ್ತೆಯಲ್ಲಿರುವ ಕನ್ನಡ ಧ್ವಜಾಸ್ತಂಬದ ಬಳಿಯಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡುವ ಮೂಲಕ ಜಯಕರ್ನಾಟಕ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಸಂಘಟನೆ ತಾಲೂಕಾಧ್ಯಕ್ಷ ರವಿ ನಾಯಕ ಧ್ವಜಾರೋಹಣ ಮಾಡಿ ಮಾತನಾಡಿದರು,ಮುಖ್ಯ ಅತಿಥಿಗಳಾಗಿ ಮುಖಂಡ ಬಲಭೀಮ ನಾಯಕ ಬೈರಿಮಡ್ಡಿ,ನಗರಘಟಕದ ಅಧ್ಯಕ್ಷ ಮಲ್ಲಪ್ಪ ಕಬಡಗೇರಾ,ಶರಣಪ್ಪ,ರಾಮಕೃಷ್ಣ ಕಬಾಡಗೇರಾ,ಬಸವರಾಜ ಪಾಟೀಲ,ದೇವು ನಾಯಕ,ಮಾಳಪ್ಪ ಬನ್ನೆಟ್ಟಿ ಸೇರಿದಂತೆ ಅನೇಕರಿದ್ದರು.

ಕರ್ನಾಟಕ ನವ ನಿರ್ಮಾಣ ವೇದಿಕೆ: ನಗರದ ಹಸನಾಪುರ ಕ್ರಾಸಲ್ಲಿರುವ ಸಂಘಟನೆ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ವೇದಿಕೆಯ ಉತ್ತರ ಕರ್ನಾಟಕ ಅಧ್ಯಕ್ಷ ಶಿವರಾಜ ಕಲಿಕೇರಿ ನಾಡದೇವಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ಪ್ರಕಾಶ ಅಂಗಡಿಯನ್ನು ಸನ್ಮಾನಿಸಲಾಯಿತು.ವೇದಿಕೆಯ ವಿಭಾಗಿಯ ಕಾರ್ಯದರ್ಶಿ ಆಕಾಶ ಕಟ್ಟಿಮನಿ,ವಾಸು ನಾಯಕ,ನಾಗಭೂಷಣ ಯಾಳಗಿ,ತಾಲೂಕು ಅಧ್ಯಕ್ಷ ದೇವು ನಾಯಕ,ಮಲ್ಲಿಕಾರ್ಜುನ ಸುಬೇದಾರ,ಆನಂದ ನಾಯಕ,ಮಧುಸೂದನ್ ಕಟ್ಟಿಮನಿ,ಭಾಗೇಶ ಕಾಳಗಿ,ಆನಂದ ಮಡ್ಡಿ,ಸಚಿನ,ಮಾದೇಶ ಇದ್ದರು.

ಬಸವೇಶ್ವರ ಕಾಲೇಜು: ನಗರದ ರಂಗಂಪೇಟೆಯಲ್ಲಿರುವ ಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ೬೪ನೇ ಕನ್ನಡ ರಾಜ್ಯೋತ್ಸವ ಆಅಚರಿಸಲಾಯಿತು.ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ನಾಡದೇವಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ಮುಖಂಡ ಶಿವಶರಣಪ್ಪ ಹೆಡಗಿನಾಳ,ಕಾಲೇಜಿನ ಪ್ರಾಂಶುಪಾಲ ವಿರೇಶ ಹಳಿಮನಿ,ಕಾಂತು ನಾಯಕ,ಬಲಭೀಮ ಪಾಟೀಲ,ಭಾರತಿ ಪೂಜಾರಿ,ಬಿರೇಶ ಕುಮಾರ,ಸಂತೋಷ ಬಿಶೆಟ್ಟಿ ಇತರರಿದ್ದರು.

ಸರಕಾರಿ ಪ್ರಾಥಮಿಕ ಶಾಲೆ ವೆಂಕಟಾಪುರ: ತಾಲ್ಲೂಕಿನ ವೆಂಕಟಾಪುರದಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು.ಎಪಿಎಫ್ ನ ಅನ್ವರ ಜಮಾದಾರ ಕಾರ್ಯಕ್ರಮದ ಕುರಿತು ಮಾತನಾಡಿದರು. ಮುಖ್ಯಗುರು ರಾಜಶೇಖರ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಸಂಗಮ್ಮ ಹಿರೇಮಠ, ಸಿದ್ದಣ್ಣ, ಶಿಕ್ಷಕಿಯರಾದ ನಳಿನಿ,ಶಿವಕುಮಾರ ಸಜ್ಜನ ಇತರರಿದ್ದರು.

ಸರಕಾರಿ ಪ.ಪೂ ಕಾಲೇಜು: ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೬೪ನೇ ರಾಜ್ಯೋತ್ಸವ ಆಚರಿಸಲಾಯಿತು.ಪ್ರಾಂಶುಪಾಲ ಸುವರ್ಣ ಅರ್ಜುಣಗಿ ಧ್ವಜಾರೋಹಣ ನೆರವೇರಿಸಿದರು.ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಉಪನ್ಯಾಸ ನೀಡಿದರು.ದೇವು ಹೆಬ್ಬಾಳ,ಶಿಕ್ಷಕರಾದ ಲಕ್ಷ್ಮಣ ಬಿರಾದಾರ, ವಸಂತಕುಮಾರ, ಜೈರಾಮ್, ಶಾರದ,ಸಂಗಮ್ಮ ನಾಗಾವಿ,ಲಕ್ಷ್ಮಣ ಬಿರಾದಾರ ಇದ್ದರು.

ಎಲೆಕ್ಟ್ರೀಕಲ್ ಕಾರ್ಮಿಕರ ಸಂಘ: ನಗರದ ಗಾಂಧಿ ವೃತ್ತದ ಬಳಿಯಿರುವ ಸಗರನಾಡು ಎಲೆಕ್ಟ್ರೀಕಲ್ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಅಧ್ಯಕ್ಷ ಅಬ್ದುಲ್ ರೌಫ್,ಖಂಡೆಪ್ಪ ಪೂಜಾರಿ,ಅಬೀದ್ ಹುಸೇನ್,ಅಮ್ಜಾದ್ ಹುಸೇನ,ತಿಪ್ಪಣ್ಣ ಮಡಿವಾಳ,ಅಲ್ಲಾವುದ್ದೀನ್,ವಿಷ್ಣು ಟೋಣಪೆ,ಬಂದೇನವಾಜ್,ಶಾಕೀರ್,ಖಾಜಾ ಹುಸೇನ್,ಮಹಿಬೂಬ ಹಸನ್ ಇತರರಿದ್ದರು.

ಜಾನಕಿದೇವಿ ಶಾಲೆ: ನಗರದ ಶ್ರೀಮತಿ ರಾಣಿ ಜಾನಕಿದೇವಿ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಮುಖ್ಯಗುರು ಹನುಮಂತರಾಯ ದೊರೆ ಧ್ವಜಾರೋಹಣ ನೆರವೇರಿಸಿದರು. ಜಿ.ಸಂಪತಕುಮಾರ, ಶಂಕರ ಮುರಾಳ, ಅಲಕನಂದಾ,ನಾಗೇಶ ಗೌಳಿ,ಈಶ್ವರ,ಹಸೀನಾ,ಶಕೀರಾ,ಮಮತಾ,ನಸರೀನ್,ಶ್ರೀಕರ ಐ.ಜಿ,ಮಲ್ಲಿಕಾರ್ಜುನ ,ಸಂತೋಷ ಕುಲಕರ್ಣಿ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420