ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸೇಂಟ್ ಜಾನೆ ಆಸ್ಪತ್ರೆ ಕಲಬುರಗಿ ಇವರ ಸಹಯೋಗದೊಂದಿಗೆ ಆನೆಕಾಲು ರೋಗದ ನಿರ್ವಹಣೆ ಹಾಗೂ ಕಿಟ್ ವಿತರಣೆ ಕಾರ್ಯಕ್ರಮವು ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಜರುಗಿತು
ಈ ಕಾರ್ಯಕ್ರಮವನ್ನು ಉಧ್ಘಾಟಿಸಿ ಡಾ.ಮಲ್ಲೆರಾವ್ ಮಲ್ಲೆ ನಾತನಾಡಿ ಆನೆಕಾಲು ರೋಗ ಬಂದ ನಂತರ ಅದನ್ನು ಚೆನ್ನಾಗಿ ನಿರ್ವಹಣೆ ಮಾಡಿಕೊಳ್ಳವುದು ತಂಬಾ ಅತ್ಯವಶ್ಯಕ ಏಕೆಂದರೆ ಅದನ್ನು ಸರಿಯಾಗಿ ನಿರ್ವಹಣೆ ಮಾಡಿಕೊಳ್ಳದೆ ಹೋದರೆ ಕೀವು ತುಂಬಿ ರೋಗಿಯು ತುಂಬಾ ತೊಂದರೆ ಯನ್ನು ಅನುಭವಿಸಬೇಕಾಗುತ್ತೆ ಎಂದು ತಿಳಿಸಿದರು.
ಜಿಲ್ಲಾ ಕೀಟಶಾಸ್ತ್ರಜ್ಞ ಚಾಮರಾಜ ದೊಡಮನಿ ಮಾತನಾಡಿ ಆನೆಕಾಲು ರೋಗವು ಕುಲೆಕ್ಸ್ ಸೊಳ್ಳೆಗಳಿಂದ ಹರಡುವುದರಿಂದ ಸಾರ್ವಜನಿಕರು ಮನೆಯ ಮುಂದೆ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು ಹಾಗೂ ಸೊಳ್ಳೆಗಳಿಂದ ಸ್ವಯಂ ರಕ್ಣಾವಿಧಾನಗಳನ್ನು ಅನುಸರಿಬೇಕು ಎಂದು ತಿಳಿಸಿದರು.
ಚಂದ್ರಕಾಂತ ಏರಿ ಮಾತನಾಡಿ ಇದೆ ದಿನಾಂಕ:4/11/2019 ರಿಂದ ಜಿಲ್ಲೆಯಲ್ಲಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮ ಪ್ರಾರಂಭವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ವಿನಂತಿಸಿದರು.
ಕಾರ್ಯಕ್ರಮ ದಲ್ಲಿ ಆನೆಕಾಲು ರೋಗಿಗಳಿಗೆ ಕಿಟ್ ವಿತರಿಸಲಾಯಿತು
ಕಾರ್ಣಿಕ ಕೋರೆ ಕಾರ್ಯಕ್ರಮ ನಿರ್ವಹಣೆ ಮಾಡಿದರು,ಕಾರ್ಯಕ್ರಮದಲ್ಲಿ ಖಮ್ಯೂಮ್ ಜಾವೇದ,ಡ.ಶಿಲ್ಪಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ತೀತರಿದ್ದರು.
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…