ಕಲಬುರಗಿ: ಇಲ್ಲಿನ ಅಷ್ಟಗಿ ಗ್ರಾಮದಲ್ಲಿ ಜಿಂಕೆಯನ್ನು ಭೇಟೆಯಾಡಿ ಕೊಲೆ ಮಾಡಿರುವ ನಾಲ್ವರು ಆರೋಪಿಗಳನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ಸ್ಕಾರ್ಫಿಯೋ ವಾಹನ, ಒಂದು ಚಾಕು, ಒಂದು ಏರಗನ್, ಹಾಗೂ ಎರಡು ಬ್ಯಾಟರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಕಲಬುರಗಿ ಪಟ್ಟಣದ ನಿವಾಸಿಗಳಾದ ಸೈಯದ್ ಉವರ ಸೈಯದ್ ಅಬ್ದುಲ, ಮಹ್ಮದ್ ಸಾಜೀದ ಮಹ್ಮದ್ ಯುನುಸ್, ಮಹ್ಮದ ರಾಹಿಲ ಅಬ್ದುಲ ಸಲಾಮ್ ಹಾಗೂ ಮಹ್ಮದ್ ಶಾಕೀರ ಮಹ್ಮದ್ ಯುನುಸ್ ಬಂಧಿತ ಆರೋಪಿಗಳು.
ನಿನ್ನೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಷ್ಟಗಿ ಗ್ರಾಮದ ತಿಪ್ಪಣ್ಣ ಅಂಬಾಡಿ ಅಷ್ಟಗಿ ಸಿಮಾಂತರದ ಹೊಲದಲ್ಲಿ ಈ ಬಂಧಿತ ನಾಲ್ವರು ಆರೋಪಿಗಳು ಒಂದು ಜೀವಂತ ಜಿಂಕೆಯನ್ನು ಭೇಟೆಯಾಡುತ್ತಿದ್ದ ಖಚಿತ ಮಾಹಿತಿ ಪಡೆದ ಗ್ರಾಮೀಣ ಪೊಲೀಸ್ ಠಾಣೆಯ ಪಿ. ಎಸ್.ಐ, ಎಸ್.ಎಸ್ ದೊಡ್ಡಮನಿ, ಪಿಐ ಮಾರ್ಗದರ್ಶನದ ಹುಸೇನಬಾಷಾ ಹಾಗೂ ಸಿಬ್ಬಂದಿ ಕೇಶವ, ಶರಣಗೌಡ, ಅಂಬಾಜಿ ಅವರು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…