ಕಲಬುರಗಿ: ಜೇವರ್ಗಿಯ ಬಿಜೆಪಿ ಮುಖಂಡ ಹಾಗೂ ಗುತ್ತಿಗೆದಾರ ಶಿವಲಿಂಗಪ್ಪ ಮಯೂರ ಅವರ ಕೊಲೆ ಘಟನೆಯನ್ನು ಖಂಡಿಸಿ ಇದೇ 7ರಂದು ಗುರುವಾರ ಬೆಳಿಗ್ಗೆ 10ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಬಸವೇಶ್ವರ ವ್ರತ್ತದಿಂದ ಅಖಂಡೇಶ್ವರ ವ್ರತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅಖಂಡೇಶ್ವರ ವ್ರತ್ತದಲ್ಲಿ ಜಮಾವಣಿಗೊಂಡು ತಹಸೀಲ್ದಾರ ಅವರ ಮೂಲಕ ರಾಜ್ಶಸರಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳುˌ ಸಾರ್ವಜನಿಕರುˌ ವರ್ತಕರುˌ ವಿವಿಧ ಸಂಘಟನೆಯ ಕಾರ್ಯಕರ್ತರುˌ ದಲಿತ ಸಮನ್ವಯ ಸಮಿತಿಯ ಪದಾಧಿಕಾರಿಗಳುˌ ಅಧ್ಶಕ್ಷರು ಭಾಗವಹಿಸಲಿದ್ದುˌ ಹೆಚ್ಚಿನ ಸಂಖ್ಶೆಯಲ್ಲಿ ತಾಲೂಕಿನ ಜನತೆ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…