ಸುರಪುರ: ಸುರಪುರ ತಾಲ್ಲೂಕು ಹೆಚ್ಚು ಗ್ರಾಮಗಳನ್ನು ಹೊಂದಿದೆ. ಕಂದಾಯ ಕಾರ್ಯಗಳಿಗಾಗಿ ಉಪ ವಿಭಾಗಾಧಿಕಾರಿ ಕಚೇರಿ ಯಾದಗಿರಿಗೆ ಹೋಗಲು ಜನರಿಗೆ ತೊಂದರೆಯಾಗುತ್ತಿದೆ.
ನಾರಾಯಣಪುರದಿಂದ ಯಾದಗಿರಿಗೆ ಹೋಗಲು ೧೫೦ ಕಿ.ಮೀ ಹೋಗಬೇಕಾಗುತ್ತದೆ ಕಾರಣ ಸುರಪುರ, ಹುಣಸಗಿ ಮತ್ತು ಶಹಾಪುರ ಸೇರಿಸಿ ಉಪ ವಿಭಾಗಾಧಿಕಾರಿ ಕಚೇರಿಯನ್ನು ಸುರಪುರದಲ್ಲಿ ಆರಂಭಿಸಬೇಕು ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಸುರಪುರ ತಾಲ್ಲೂಕಿನ ಕೃಷ್ಣಾಪುರದಲ್ಲಿ ೧೦೦ ಎಕರೆಗೂ ಹೆಚ್ಚು ಜಮೀನು ಕೆಬಿಜೆಎನ್ಎಲ್ಗೆ ಸೇರಿದ್ದು ಈ ಸ್ಥಳದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಬೇಕು. ಈ ಸ್ಥಳ ಯಾದಗಿರಿ, ಸುರಪುರ, ಶಹಾಪುರ, ಹುಣಸಗಿಗೆಗೆ ಮಧ್ಯದಲ್ಲಿ ಇದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಕಾರಣ ಯಾದಗಿರಿಗೆ ಮಂಜೂರಿಯಾಗಿರುವ ಸರಕಾರಿ ಮೆಡಿಕಲ್ ಕಾಲೇಜನ್ನು ಕೃಷ್ಣಾಪುರದಲ್ಲಿ ಆರಂಭಿಸಬೇಕು ಎಂದು ಉಸ್ತಾದ್ ಆಗ್ರಹಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…