ಸುರಪುರ: ಶಿಕ್ಷಣದ ಅಭಿವೃದ್ಧಿಗೆ ಸಮೂದಾಯ ಸಹಭಾಗಿತ್ವದ ಅಗತ್ಯ ಇದೆ. ಎಸ್ಡಿಎಂಸಿ ಶಿಕ್ಷಣ ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಹಕರಿಸಬೇಕು ಎಂದು ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೋಮರೆಡ್ಡಿ ಮಂಗಿಹಾಳ ಹೇಳಿದರು.
ತಾಲ್ಲೂಕಿನ ದೇವಪುರ ಹರಿಜನವಾಡಾದ ಎಸ್ಡಿಎಂಸಿ ಆಯ್ಕೆ ಸಭೆಯಲ್ಲಿ ಗುರುವಾರ ಅವರು ಮಾತನಾಡಿದ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಎಸ್ಡಿಎಂಸಿಯವರು ಗ್ರಾಮದ ಮನೆ ಮನೆಗೆ ತೆರಳಿ ಶಿಕ್ಷಣದ ಬಗ್ಗೆ ಜಾಗ್ರತೆ ಮೂಡಿಸಬೇಕು. ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೆಕು ಎಂದು ತಿಳಿಸಿದರು.
ಎಸ್ಡಿಎಂಸಿ ಅಧ್ಯಕ್ಷರನ್ನಾಗಿ ವೆಂಕಟೇಶ ದೇವಪುರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಬಿಆರ್ಪಿ ಕಾಂತೇಶ ಹಲಗಿಮನಿ, ಮುಖ್ಯ ಶಿಕ್ಷಕ ಕಾಸೀಮಸಾಬ ಬಾಗವಾನ್, ಚನ್ನಬಸಪ್ಪ ತಳವಾರ, ಹಸನಸಾಬ ತಳವಾರ, ಅಯ್ಯಪ್ಪ ಗಂಜಾಳ, ಸಣ್ಣತಿಪ್ಪಣ್ಣ ಎತ್ತಿನಮನಿ, ರೇಣುಕಾ ದೇವಪುರ, ಶಿವಲಿಂಗಪ್ಪ ಹಸನಾಪುರ, ವೀರಭದ್ರಪ್ಪ ತಳವಾರಗೇರಾ, ಶೇಖರ ಮಂಗಳೂರ, ಆಕಾಶ ಕಟ್ಟಿಮನಿ, ಗೌತಮ ಬಡಿಗೇರ, ರಮೇಶ ಬಾಚಿಮಟ್ಟಿ, ಖಾಜಾ ಅಜ್ಮೀರ್, ಎಂ. ಪಟೇಲ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…