ಜೇವರ್ಗಿ: ಸರಕಾರಿ ಜಮೀನು ಒತ್ತುವರಿ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ಆಮ್ ಆದ್ಮಿ ಪಕ್ಷ ಜೇವರ್ಗಿ ತಾಲ್ಲೂಕು ಘಟಕದಿಂದ ಬಾಬಾ ಸಹೇಬ್ ಅಂಬೇಡ್ಕರ್ ಮೂರ್ತಿಯ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಐದನೇ ದಿನ ಮುಂದುವರಿದಿದೆ.
ಸರಕಾರಿ ಜಮೀನು ಒತ್ತುವರಿ ಮಾಡಿರುವ ಭೂಗಳ್ಳರ ವಿರೋಧ ಪ್ರಕರಣ ದಾಖಲಿಸಿಬೆಂದು ಒತ್ತಾಯಿಸಿ ಕಳೆದ ಐದು ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದು ಪಕ್ಷದ ಹೋರಾಟಕ್ಕೆ ವಿವಿಧ ಸಂಘಟನೆಗಳು ಮತ್ತು ಮುಖಂಡರು ತಮ್ಮ ಬೆಂಬಲವನ್ನು ನೀಡಿದ್ದಾರೆಂದು ಹೋರಾಟದ ನೇತೃತ್ವ ವಹಿಸಿದ ಈರಣ್ಣಗೌಡ ಆರ್ ಪಾಟೀಲ ಗುಳ್ಯಾಳ ಅವರು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಈ ಹೋರಾಟಕ್ಕೆ ಇಂದು ಕರ್ನಾಟಕ ಪ್ರಾತ ರೈತ ಸಂಘದ ಮುಖಂಡರಾದ ಸುಭಾಷ ಹೊಸಮನಿ. ವೆಕುಬುರಾವ ವಾಗಣಗೇರಿ, ಕರಣಪ್ಪಗೌಡ ಕೆಲ್ಲುರ.ಹಾಗೂ ಸಂಘಟನೆಯ ಸದಸ್ಯರಾದ ನೀಲಕಂಠಪ್ಪ ಜೇಟ್ಟೆಪ್ಪ ಮುತಕೋಡ, ನಾಗಣ್ಣಗೌಡ ಬಿರಾದಾರ ಮುತಕೊಡ ಭೇಟಿ ನೀಡಿ ಬೆಂಬಲ ಸೂಚಿಸಿದರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…