ಬಿಸಿ ಬಿಸಿ ಸುದ್ದಿ

ಬೈಕ್ ಅಪಘಾತ: ಸ್ಥಳದಲ್ಲೇ ಓರ್ವ ಸಾವು

ಕಲಬುರಗಿ: ಜೇವರ್ಗಿ ರಸ್ತೆಯ ಸರಡಗಿ (ಬಿ) ಗ್ರಾಮದ ಖಣಿ ಹತ್ತಿರ ಅಣ್ಣನ ನೋಡಲೆಂದು ಹೊರಟಿದ್ದ ತಮ್ಮ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಇಂದು ನಡೆದಿದೆ.

ನಾಗರಾಜ ಗಣಪತಿ ಮಂದಡಿ (21) ಎಂದು ಗುರುತಿಸಲಾಗಿದೆ. ಮೃತ ನಾಗರಾಜ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ದಾಸರವಾಡಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ನಾಗರಾಜ ಶಹಾಪುರ ತಾಲ್ಲೂಕಿನ ಮಾಡಬೂಳ ಗ್ರಾಮದಲ್ಲಿರುವ ತನ್ನ ಅಣ್ಣ ಯಲ್ಲಪ್ಪಾ ಅವರನ್ನು ನೋಡಲೆಂದು ಬೈಕ್ ಮೇಲೆ ಹೋಗುತ್ತಿದ್ದಾಗ ಜೇವರ್ಗಿ ಹತ್ತಿರದ ಸರಡಗಿ (ಬಿ) ಗ್ರಾಮದ ಖಣಿ ಹತ್ತಿರ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕಲಬುರಗಿ ಸಂಚಾರಿ ಪೊಲೀಸ್ ಠಾಣೆಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

38 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago