ಹೊದಲೂರ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

0
45

ಆಳಂದ: ತಾಲೂಕಿನ ಹೊದಲೂರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2019-20ನೇ ಸಾಲಿನ ಅನುದಾನದಡಿಯಲ್ಲಿ ರೂ. 10.00 ಲಕ್ಷಗಳ ಅನುದಾನದ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಶ್ರೀ ಗುರುನಾಥ ಪಾಟೀಲ್, ತಾಲೂಕಾ ಬಿ.ಜೆ.ಪಿ. ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಕಲ್ಯಾಣಿ ಮೂಲಗೆ, ಮಹೆಬೂಬ ಪಟೇಲ್, ರಾಮಚಂದ್ರ ಕಾಮಶೆಟ್ಟಿ, ಭೀಮಾಶಂಕರ ಕಲಶೆಟ್ಟಿ, ಶರಣು ಮುರಮೆ, ಪಂಚಾಯತ ರಾಜ್ ಇಲಾಖೆ ಎಇಇ ಮಲ್ಲಿನಾಥ ಕಾರಭಾರಿ, ಜೆಇ ಮಂಜುನಾಥ ಸೇರಿದಂತೆ ಪ್ರಮುಖರು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here