ಸುರಪುರ: ಟಿಪ್ಪು ಸುಲ್ತಾನ್ ಸೇವಾ ಸಂಘ ವತಿಯಿಂದ ಸುರಪುರದಲ್ಲಿ ಟಿಪ್ಪು ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಸುಲ್ತಾನನಿಗೆ ದೇಶಿಯ ಅರಸರು ಸಹಾಯ ಮಾಡಿದರೆ ಬ್ರಿಟಿಷರು ಎರಡುನೂರು ವರ್ಷಗಳ ಮೊದಲೇ ಭಾರತ ಬಿಟ್ಟು ತೊಲಗಬೇಕಾಗಿತ್ತು. ಬ್ರಿಟಿಷರಿಗೆ ಬಗ್ಗದೆ ರಣರಂಗದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿ ಹುತಾತ್ಮನಾದ ವೀರಯೋಧ ಟಿಪ್ಪುಸುಲ್ತಾನ್ ಎಂದು ಅಧ್ಯಕ್ಷರಾದ ಖಾಜಾ ಖಲೀಲ್ ಅಹ್ಮದ ಅರಕೇರಿ ಮಾತನಾಡಿದರು.
ಟಿಪ್ಪುಸುಲ್ತಾನ್ ಸೇವಾ ಸಂಘದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಟ್ಟು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಶೇಕ್ ಲಿಯಾಕತ್ ಹುಸೇನ್ ಉಸ್ತಾದ್ , ಇಸತೇಯಾಕ್ ಹುಸೇನ್ ಸವಾರ್, ಅಬಿದ್ ಹುಸೇನ್ ಪಗಡಿಬಂದ್, ಮೊಹಮ್ಮದ್ ಆರಿಫ್ , ಸೈಯದ್ ಭಕ್ತಿಯಾರ್ ಹುಸೇನ್, ಅಜ್ಮೀರ್ ಖುರೇಶಿ, ದಾವುದ್ ಪಠಾಣ, ಮೊಹಮ್ಮದ್ ಷರೀಫಸಾಬ, ಅನ್ವರ್ ದಖನಿ ಶೇಕ್ , ಅಮ್ಜದ್ ಹುಸೇನ್ ಇತರರಿದ್ದರು.
ಮೆಹಬೂಬ್ ಪಟೇಲ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…