ಕಲಬುರಗಿಯಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್

ಕಲಬುರಗಿ: ಇಂದು ನಗರದ ಹಫತ್ ಗುಂಬಜ್ ಹತ್ತಿರ ಈದ್ ಮಿಲದ್ ಪ್ರಯುಕ್ತ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಸ್ತಬ್ದ ಚಿತ್ರಗಳ ಭವ್ಯ ಮೆರವಣಿಗೆ ನಡೆಯಿತ್ತು. ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಪರಸ್ಪರ ಶುಭ ಕೋರಿ ಇತರ ಧರ್ಮಿಯರು  ಭಾಗವಹಿಸಿ ಸೌಹಾರ್ದತೆಗೆ ಸಾಕ್ಷಿಯಾದರು.

ನ್ಯಾಷನಲ್ ಕಾಲೇಜಿಯಿಂದ ಪ್ರಾರಂಭವಾದ ಮೆರವಣಿಗೆ ಗಂಜ್ ಹಾಗೂ ನಗರದ ಸುಪರ್ ಮಾರ್ಕೆಟ್ ಮಾರ್ಗವಾಗಿ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪಗೊಂಡಿತು.

ಸುಪರ್ ಮಾರ್ಕೆಟ್ ಹತ್ತಿರ ಗಣೇಶ ಮಂದರದಲ್ಲಿ ಅಪಾರ ಮುಸ್ಲಿಂ ಮಹಿಳೆಯರು ಮಂದಿರದ ಮೆಟ್ಟಿಲು ಮೇಲೆ ಕುಳಿತುಕೊಂಡು ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ನಿರ್ಮಿಸಿರುವ ಸ್ತಬ್ದ ಚಿತ್ರಗಳ ಮೆರವಣಿ ವಿಕ್ಷಿಸುವುದು ವಿಶೇಷವಾಗಿತ್ತು.

ಅಲ್ಲದೇ ಸಂಗತ್ರಾಶವಾಡಿ ಬಡಾವಣೆವನ್ನು ಅಲಾಂಗರಗೋಳಿರುವುದನ್ನು ಮುಸ್ಲಿಂ ಸೇರಿದಂತೆ ಇತರೆ ಸಮುದಾಯದವರು ವಿಕ್ಷಿಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಸಡಗರದಿಂದ ಆಚರಿಸಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಾನಿರತ ಪೊಲೀಸರೊಂದಿಗೆ ಮುಸ್ಲಿಂ ಬಾಂಧವರು ಸೇಲ್ಫಿ ತೆಗೆದುಕೊಂಡ ಪರಸ್ಪರ ಸಂತೋಷ ಹಂಚಿದ್ದು, ಹಬ್ಬಕ್ಕೆ ಸಹಕರಿಸಿದ ಮಹಾನಗರ ಪಾಲಿಕಯ ಸಿಬ್ಬಂದಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಸಮುದಾಯದ ಮುಖಂಡರು ಅಭಿನಂದನೆ ಸಲ್ಲಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420