ಕಲಬುರಗಿ: ಇಲ್ಲಿನ ಮಹಾಗಾಂವ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಐವರ ಮದ್ಯೆ ಕ್ಷುಲ್ಲಕ ಕಾರಣ ಜಗಳ ಸಂಭವಿಸಿದ ಪರಿಣಾಮ ವ್ಯಕ್ತಿ ಓರ್ವನಿಗೆ ಕಲ್ಲಿನಿಂದ ಮಾರಣಾಂತುಕ ಹಲ್ಲೆ ನಡೆಸಿದ ಕಾರಣ ಚಿಕಿತ್ಸೆ ಫಲಿಸದ ಹಿನ್ನೆಲೆ ಸಾವನಪ್ಪಿರುವ ಘಟನೆ ನಡೆದಿದೆ.
ಮಹಾಗಾಂವಗ್ರಾಮದ ವಿರಭದ್ರ ಬಸವರಾಜ ಪಾರಾ ಎಂಬ ಘಟನೆಯಲ್ಲಿ ಹಲ್ಲೆಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ದುರ್ದೈವಿ. 14 ಜೂನ್ ರಂದು ಮಧ್ಯೆ ರಾತ್ರಿ ಕುಡಿದು ಆಮಲಿನಲ್ಲಿ ಐವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಸಂಭವಿಸಿದ ನಾಲ್ವರು ಆರೋಪಿಗಳು ಸೇರಿ ವಿರಭದ್ರ ಅವರ ಮೇಲೆ ಮಾರಣಾಂತುಕ ಹಲ್ಲೆ ನಡೆಸಿದಿತ್ತು.
ಹಲ್ಲೆಯಲ್ಲಿ ಗಾಯಗೊಂಡ ವಿರಭದ್ರ ಅವರಿಗೆ ಸ್ಥಳೀಯ ಆಸ್ಪತ್ರೆ ಸೇರಿದಂತೆ ನೆರೆ ರಾಜ್ಯ ಹೈದಾರಾಬಾದ್, ಸೊಲ್ಲಾಪುರಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತರ ಅಂತ್ಯಕ್ರಿಯೆ ತಮ್ಮ ಸ್ವ ಗ್ರಾಮದಲ್ಲಿ ಇಂದು ಸಂಜೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಆರೋಪಿಗಳ ಬಂಧನ: ವಾಜೀದ್, ಮಹಾದೇವ್, ನಾಗೇಶ್ ಹಾಗೂ ಗೌರಿಶಂಕರ್ ಅವರನ್ನು ಮಹಾಗಾಂವ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…