ಯಾದಗಿರಿ: ಇಂದು ನೆಚ್ಚಿನ ನಾಯಕರಾದ ಶಾಸಕ ಪ್ರಿಯಾಂಕ್ ಖರ್ಗೆ ಅವರ 41ನೇ ಹುಟ್ಟುಹಬ್ಬದ ನಿಮಿತ್ಯ ನೆರೆ ಬರದ ಕಾರಣ ರಾಜ್ಯದ ರೈತರು ಸಂಕಷ್ಟದಲ್ಲಿ ಇರುವ ಇಂದಿನ ಪರಿಸ್ಥಿತಿಯಲ್ಲಿ ಆಡಂಬರದ ಹುಟ್ಟುಹಬ್ಬವನ್ನು ಆಚರಿಸದಿರಲು ನಾಯಕ ಖರ್ಗೆ ನಿರ್ಧಾರಕ್ಕೆ ಬದ್ದರಾಗಿ ಹಾಗೂ ಗೌವರವಿಸಿ ಅವರ ಆಶೆಯಾದಂತೆ ನೆರೆ ಸಂತ್ರಸ್ತರಿಗೆ ಅವರ ಅಭಿಮಾನಿಗಳ ಬಳಗ ಪರವಾಗಿ 21 ಸಾವಿರ ಮೊತ್ತವನ್ನು ಚೆಕ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ಇಂದು ನಾಲವಾರ ಉಪ ತಹಸೀಲ್ದಾರ ರವರ ಕಚೇರಿಯ ಮೂಲಕ ಜಮೆ ಮಾಡಿ ಮೂಲಕ ಸರಳವಾಗಿ ಹುಟ್ಟಹಬ್ಬ ಆಚರಿಸಲಾಯಿತು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…