ಹೋರಾಟಗಾರ ಲಿಂಗರಾಜ ಸಿರಗಾಪುರಗೆ ಸನ್ಮಾನ

0
30

ಕಲಬುರಗಿ: ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪರ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರಿಗೆ ಇಂದು ಸನ್ಮಾನಿಸಲಾಯಿತು. ವೇದಿಕೆ ಅಧ್ಯಕ್ಷ ಗುರು ಬಂಡಿ, ಗೋಪಾಲ ನಾಟೀಕರ, ಬಿ.ಜಯಸಿಂಗ, ಆನಂದ ಕಪನೂರ, ಬಾಬಾ ಫಕ್ರುದ್ದೀನ್ ಸೇರಿದಂತೆ ವೇದಿಕೆ ಪದಾಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here