ಬಿಸಿ ಬಿಸಿ ಸುದ್ದಿ

ಜಯಕರ್ನಾಟಕ ಸಂಘಟನೆಯಿಂದ ರಾಜ್ಯೋತ್ಸವ ಕಾರ್ಯಕ್ರಮ: ಗಣ್ಯರಿಗೆ ಸನ್ಮಾನ

ಯಾದಗಿರಿ: ಜಯಕರ್ನಾಟಕ ಸಂಘಟನೆ, ರಾಜಾ ವೆಂಕಟಪ್ಪ ನಾಯಕ ನಾಟ್ಯ ಹವ್ಯಾಸಿ ಕಲಾವಿದರ ಸಾಂಸ್ಕೃತಿಕ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ  ಯಾದಗಿರಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುರಪುರ ಪೊಲೀಸ್ ಠಾಣೆ ಇನ್ಸ್ಪೇಕ್ಟರ್ ಆನಂದರಾವ್, ಫೇವರ್ಡ ಕರ್ನಾಟಕ ಒಕ್ಕೂಟ್ ರಾಜ್ಯ ನಿರ್ದೇಶಕ ಶಿವರಾಜ ನಾಯಕ ಹಾಗು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಹಾಗು ಸಮಾಜ ಸೇವಕರಾದ ರಾಯಪ್ಪ ದಡ್ಡಿಮನಿ ಮತ್ತು ಮಲ್ಲೇಶ್ ಕೋನ್ಹಾಳ ಇವರುಗಳಿಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಯಕರ್ನಾಟಕ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ,ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೆಕಾರ,ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ,ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮುಖಂಡರಾದ ಬಲಭೀಮನಾಯಕ ಬೈರಿಮಡ್ಡಿ,ಸಂತೋಷ ನಿರ್ಮಲಕರ್,ಸುರಪುರ ತಾಲ್ಲೂಕಾಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಇತರರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

44 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

50 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

53 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

58 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago