ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ನಿಧನ

0
295

ಭಾಲ್ಕಿ: ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದ್ ನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಖಂಡ್ರೆ ಅವರು  ನಿಧನರಾಗಿದ್ದಾರೆ.

ಲಿಂಗೈಕ್ಯ.ಶ್ರೀ.ವಿಜಯಕುಮಾರ ಭೀಮಣ್ಣ ಖಂಡ್ರೆ ಯವರ ಅಂತ್ಯಕ್ರಿಯೆ ನಾಳೆ (ಮಂಗಳವಾರ 30/04/2019) ಸಮಯ ಸಂಜೆ 4ಗಂಟೆಗೆ ಶಾಂತಿಧಾಮ ಚಿಕಲಚಂದಾ ರೋಡ್ ಭಾಲ್ಕಿಯಲ್ಲಿ ನೆರವೇರಲಿದೆ.

Contact Your\'s Advertisement; 9902492681

ಡಾ.ವಿಜಯಕುಮಾರ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರ ಹಿರಿಯ ಸಹೋದರ. 1989 ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆ ಆಗಿ, ನಂತರ 1994ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆ ಯಾಗಿದ್ದರು.

ಶಾಕರ ನಿಧನಕ್ಕೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರ ಕಛೇರಿ ಹಾಗೂ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಅಂತ್ಯಕ್ರೀಯೆಯಲ್ಲಿ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here