ಬಿಸಿ ಬಿಸಿ ಸುದ್ದಿ

ಟೋಕರೆ-ಕಬ್ಬಲಿಗ ವತಿಯಿಂದ ದಿ.ವಿಠ್ಠಲ್ ಹೇರೂರ ಅವರ ೬ನೇ ಪುಣ್ಯರಾಧನೆ ಮತ್ತು ಬೃಹತ್ ಜನ ಸಮಾವೇಶ

ಕಲಬುರಗಿ: ನಗರದ ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಟೋಕರೆ-ಕಬ್ಬಲಿಗ ವತಿಯಿಂದ ದಿ.ವಿಠ್ಠಲ್ ಹೇರೂರ ಅವರ ೬ನೇ ಪುಣ್ಯರಾಧನೆ ಹಾಗೂ ಕೋಲಿ-ಕಬ್ಬಲಿಗ ಸಮಾಜದ ಬೃಹತ್ ಜನ ಸಮಾವೇಶ ಕಾರ್ಯಕ್ರಮದಲ್ಲಿ ತೊನಸನಹಳ್ಳಿ ಅಲ್ಲಮಪ್ರಭು ಸಂಸ್ಥಾನ ಪೀಠದ ಶ್ರೀಮಲ್ಲಣಪ್ಪ ಮಹಾಸ್ವಾಮಿಗಳು, ಮಾಜಿ ಸಚಿವ ಬಾಬೂರಾವ ಚಿಂಚನಸೂರ, ವಿಧಾನ ಪರಿಷತ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಸಮಾಜದ ಅಧ್ಯಕ್ಷ ಬಸವರಾಜ ಹರವಾಳ, ವಿಕ್ರಮ್‌ಭಾಯಿ ಸೊರಾನಿ, ಎಸ್.ಕೆ.ಮೇಲಕಾರ್, ಭೀಮಣ್ಣ ಸಾಲಿ, ನಾಗಬಾಯಿ ಬುಳ್ಳಾ, ತಿಪ್ಪಣ್ಣ ಹುಲ್ಲೂರ ಸರಡಗಿ, ಮಹಾಂತೇಶ ಸೊನ್ನ, ಅವ್ವಣ್ಣ ಮ್ಯಾಕೇರಿ, ಸಾಯಬಣ್ಣ ನೀಲಪ್ಪಗೋಳ, ಬಸವರಾಜ ಬೂದಿಹಾಳ, ಸುರೇಶ ಯರಗೋಳ, ಭಗವಂತಪ್ಪ ಹೇರೂರ, ಅವ್ವಣ್ಣಗೌಡ ಪಾಟೀಲ್, ಶಿವುಕುಮಾರ ನಾಟೀಕಾರ, ಶಂಕು ಮ್ಯಾಕೇರಿ, ಲಚ್ಚಪ್ಪ ಜಮಾದಾರ, ಶಾಂತಪ್ಪ ಕೂಡಿ,

emedialine

Recent Posts

ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಹೃದಯಾಘಾತದಿಂದ ನಿಧನ

ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…

2 hours ago

ಜಲಮೂಲ, ಪರಿಸರ ಸಂರಕ್ಷಣೆಯತ್ತ ಯುವಜನತೆ ಸಕ್ರಿಯರಾಗಲಿ: ಹುಲಿಕುಂಟೆ ಮೂರ್ತಿ

ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…

2 hours ago

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

4 hours ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

4 hours ago

ಆದರ್ಶದ ಬದುಕಿಗೆ ಯಾವೊತ್ತೂ ಬೆಲೆ: ಮಹಾಂತ ಸ್ವಾಮೀಜಿ

ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…

4 hours ago

ರೈತರ, ವಿದ್ಯಾರ್ಥಿಗಳ ಸಮಸ್ಯ ಪರಿಹಾರಕ್ಕೆ ಒತ್ತಾಯ: ಶರಣಬಸಪ್ಪ ದೊಡ್ಮನಿ

ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…

18 hours ago