ಮೇ 1 ರಂದು ‘ಬಸವ ಸಿರಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

0
200

ಕಲಬುರಗಿ: ಬಸವ ಪ್ರಕಾಶನ ಕಲಬುರಗಿ ಹಾಗೂ ಸಂಸ್ಥಾಪಕ ಲಿಂ. ಬಸಮ್ಮಬ. ಕೊನೇಕ ರವರ 6ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಮೇ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ‘ಬಸವ ಸಿರಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ.

Contact Your\'s Advertisement; 9902492681

ಬಸವ ಸಿರಿ ಪ್ರಶಸ್ತಿ ಪುರಸ್ಕೃತರಾದ ಜಮಖಂಡಿಯ ಬಸವಜ್ಞಾನ ಗುರುಕುಲದ ಶರಣ ಡಾ. ಈಶ್ವರ ಮಂಟೂರ ಅವರಿಗೆ ಬಸವ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಾಹಿತಿ ಹಾಗೂ ನಿವೃತ ಪ್ರಾಚಾರ್ಯರಾದ ಸ್ವಾಮಿರಾವ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಗುಲ್ಬರ್ಗ ವಿವಿಯ ಪ್ರಸಾರಂಗದ ನಿರ್ದೇಶಕರಾದ ಡಾ.ಎಚ್.ಟಿ. ಪೋತೆ ಅವರು ಮುಖ್ಯ ಅತಿಥಿಗಳಾಗಿ ಆಮಿಸಲಿದ್ದಾರೆಂದು ಶರಣಬಸವ ಕೊನೇಕ ಹಾಗೂ ಸಿದ್ಧಲಿಂಗ ಬ. ಕೊನೇಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here